ಬಳ್ಳಾರಿ ಡಿವೈಎಸ್ಪಿಯಾಗಿ ಯಶ್ಕುಮಾರ್ ಶರ್ಮಾ ನೇಮಕ
Yash Kumar Sharma appointed as Bellary DySP
ಬಳ್ಳಾರಿ 28: ನಗರದ ಡಿವೈಎಸ್ಪಿಯಾಗಿ ಐಪಿಎಸ್ ಅಧಿಕಾರಿ ಯಶ್ಕುಮಾರ್ ಶರ್ಮಾ ಅವರನ್ನು ಸರ್ಕಾರ ನಿಯೋಜನೆ ಮಾಡಿ ನಿನ್ನೆ ಆದೇಶ ಹೊರಡಿಸಿದೆ. ನಗರದಲ್ಲಿ ಜ.1 ರಂದು ನಡೆದ ಬ್ಯಾನರ್, ಪೈರಿಂಗ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಡಿವೈಸ್ಪಿ ಚಂದ್ರಕಾಂತ್ ನಂದಾರೆಡ್ಡಿ ಅವರನ್ನು ಸ್ಥಳ ನಿಯುಕ್ತಿಗೊಳಿಸದೆ ವರ್ಗಾವಣೆ ಮಾಡಲಾಗಿದೆ. ಬ್ಯಾನರ್ ಗಲಾಟೆಯಿಂದಾಗಿ ಎಸ್ಪಿಯಾಗಿ ಬಂದಿದ್ದ ಪವನ್ ನೆಜ್ಜೂರ್, ಐಜಿಪಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಮಾಡಲಾಗಿತ್ತು.. ಇದೀಗ ರಾಜ್ಯ ಸರ್ಕಾರ, ನಗರ ಡಿವೈಎಸ್ ಪಿ ಚಂದ್ರಕಾಂತ್ ನಂದಾರೆಡ್ಡಿ ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ನೂತನ ಐಪಿಎಸ್ ಅಧಿಕಾರಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 