ಯೋಗ ನಡಿಗೆ ಕಾರ್ಯಕ್ರಮ
ಹಾವೇರಿ೧೯: ವಿಶ್ವ ಯೋಗ ದಿನದ ಜಾಗೃತಿಗಾಗಿ ನಗರದಲ್ಲಿ ಆಯೋಜಿಸಿದ ಯೋಗನಡಿಗೆ ಹಾಗೂ ಮಾನವಸರಪಳಿ ಕಾರ್ಯಕ್ರಮ ಸಾರ್ವಜನಿಕರ ಗಮನ ಸೆಳೆಯಿತು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಾಗೃತಿಗಾಗಿ ಬುಧವಾರ ಜಿಲ್ಲಾಡಳಿತ ಜಿಲ್ಲಾ ಆಯುಷ್ಯ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅಯೋಜಿಸಿದ ಯೋಗ ನಡಿಗೆ ಕಾರ್ಯಕ್ರಮಕ್ಕೆ ಹೊಸ ಮನಿ ಸಿದ್ಧಪ್ಪ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಲಾಣಾಧಿಕಾರಿ ರಾಘವೇಂದ್ರ ಸ್ವಾಮಿ ಅವರು ಚಾಲನೆ ನೀಡಿದರು
ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ನರ್ಸಿಂಗ ಹಾಗೂ ಆಯುಷ್ಯ ವೈದ್ಯ ವಿದ್ಯಾರ್ಥಿಗಳು ಯೋಗದ ಮಹತ್ವ ಕುರಿತ ಸಂದೇಶ ಗಳ ಘೋಷಣೆ ಯೊಂದಿಗೆ ಗಮನ ಸೆಳೆದರು. ಕ್ರೀಡಾಂಗಣದಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ವಿದ್ಯಾಥರ್ಿಗಳು ಕೇಂದ್ರಬಸ್ ನಿಲ್ದಾಣದ ಬಳಿಯ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಯೋಗಾಭ್ಯಾಸ ಮಹತ್ವ ಸಾರಿದರು,ಜಿಲ್ಲಾ ಆಯುಷ್ ಅಧಿಕಾರಿ ಡಾ.ಶಿರೋಳ್, ಡಾ.ಜಿ.ಸಿ.ನಿಡಗುಂದಿ, ಡಾ.ಮನೋಜಕುಮಾರ ಇತರರು ಭಾಗವಹಿಸಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 