ಯೋಗ ಮನುಷ್ಯನ ಜೀವಕ್ಕೆ ಸಂಜೀವಿನಿ ಇದ್ದ ಹಾಗೆ: ಶಾಸಕ ಐಹೊಳೆ
Yoga is like Sanjeevini for human life: MLA Aihole
ರಾಯಬಾಗ, 22 : ಯೋಗ ಮನುಷ್ಯನ ಜೀವಕ್ಕೆ ಸಂಜೀವಿನಿ ಇದ್ದ ಹಾಗೆ, ಇಂದು ಭಾರತ ಸೇರಿದಂತೆ ಹಲವಾರು ದೇಶಗಳು ಯೋಗವನ್ನು ಅಳವಡಿಸಿಕೊಂಡಿವೆ, ಇದರ ಶ್ರೇಯಸ್ಸು ನಮ್ಮ ದೇಶದ ಹಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ಪಟ್ಟಣದ ಲಕ್ಷ್ಮಿಸೇನ್ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಸರ್ಕಾರಿ ಇಲಾಖೆ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದಿನನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬಹುದು ಎಂದರು.
ಪ.ಪಂ ಅಧ್ಯಕ್ಷ ಅಶೋಕ ಅಂಗಡಿ, ತಾ.ಪಂ ಇಒ ಡಾ. ಸುರೇಶ ಕದ್ದು, ಬಿಇಒ ಬಸವರಾಜಪ್ಪ ಆರ್, ಬಿಜೆಪಿ ರಾಯಬಾಗಮಂಡಲ ಅಧ್ಯಕ್ಷ ಪೃಥ್ವಿರಾಜ್ ಜಾಧವ, ವಸಂತ ಹೊಸಮನಿ, ಸಂಜಯ ಕುಸ್ತಿಗಾರ, ಜಯಾನಂದ ಹಿರೇಮಠ, ಡಾ.ಅಜೀತ ನಾಯಿಕ, ಡಾ.ವಿನಾಯಕ ಕುಲಕರ್ಣಿ, ಸದಾನಂದ ಹಳಿಂಗಳಿ, ಬಸವರಾಜ ಡೋಣವಾಡೆ, ಮಹೇಶ ಕರಮಡಿ, ವಿ.ಬಿ.ಚಿಕಬಿರೆ ಸೇರಿ ಅನೇಕರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 