ಯೋಗ ಮನುಷ್ಯನ ಜೀವಕ್ಕೆ ಸಂಜೀವಿನಿ ಇದ್ದ ಹಾಗೆ: ಶಾಸಕ ಐಹೊಳೆ
Yoga is like Sanjeevini for human life: MLA Aihole
ರಾಯಬಾಗ, 22 : ಯೋಗ ಮನುಷ್ಯನ ಜೀವಕ್ಕೆ ಸಂಜೀವಿನಿ ಇದ್ದ ಹಾಗೆ, ಇಂದು ಭಾರತ ಸೇರಿದಂತೆ ಹಲವಾರು ದೇಶಗಳು ಯೋಗವನ್ನು ಅಳವಡಿಸಿಕೊಂಡಿವೆ, ಇದರ ಶ್ರೇಯಸ್ಸು ನಮ್ಮ ದೇಶದ ಹಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಶನಿವಾರ ಪಟ್ಟಣದ ಲಕ್ಷ್ಮಿಸೇನ್ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಸರ್ಕಾರಿ ಇಲಾಖೆ ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದಿನನಿತ್ಯ ಯೋಗ ಮಾಡುವುದರಿಂದ ನಮ್ಮ ದೇಹ ಮತ್ತು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಳ್ಳಬಹುದು ಎಂದರು.
ಪ.ಪಂ ಅಧ್ಯಕ್ಷ ಅಶೋಕ ಅಂಗಡಿ, ತಾ.ಪಂ ಇಒ ಡಾ. ಸುರೇಶ ಕದ್ದು, ಬಿಇಒ ಬಸವರಾಜಪ್ಪ ಆರ್, ಬಿಜೆಪಿ ರಾಯಬಾಗಮಂಡಲ ಅಧ್ಯಕ್ಷ ಪೃಥ್ವಿರಾಜ್ ಜಾಧವ, ವಸಂತ ಹೊಸಮನಿ, ಸಂಜಯ ಕುಸ್ತಿಗಾರ, ಜಯಾನಂದ ಹಿರೇಮಠ, ಡಾ.ಅಜೀತ ನಾಯಿಕ, ಡಾ.ವಿನಾಯಕ ಕುಲಕರ್ಣಿ, ಸದಾನಂದ ಹಳಿಂಗಳಿ, ಬಸವರಾಜ ಡೋಣವಾಡೆ, ಮಹೇಶ ಕರಮಡಿ, ವಿ.ಬಿ.ಚಿಕಬಿರೆ ಸೇರಿ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 