ಯೋಗರಾಜ್ ಭಟ್ಟರ ಹೊಸ ಸಿನೆಮಾ 'ಪದವಿಪೂರ್ವ’
yogaraj
ಬೆಂಗಳೂರು, ನ ೨೬: ಯೋಗರಾಜ್ ಭಟ್ಟರು ಹೊಸ ಚಿತ್ರ ನಿರ್ಮಾಣಕ್ಕೆ ಕೈಹಾಕಿದ್ದಾರೆ ಯೋಗರಾಜ್ ಸಿನಿಮಾಸ್ ಅಡಿಯಲ್ಲಿ ಮುಂದಿನ ವರ್ಷ ಜನವರಿ ೨೦೨೦ಕ್ಕ ಚಿತ್ರ ಆರಂಭವಾಗಲಿದೆ.
ಯೋಗರಾಜ್ ಭಟ್ ಹಾಗೂ ರವಿ ಶಾಮನೂರ್ ಬಂಡವಾಳ ಹೂಡಲಿದ್ದು, ಹರಿಪ್ರಸಾದ್ ಜಯಣ್ಣ ನಿರ್ದೇಶನದ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ
ಪೃಥ್ವಿ ರಾಜ್ ಶಾಮನೂರು ಹಾಗೂ ಇನ್ನಿತರ ಕಲಾವಿದರು ಪಾತ್ರವರ್ಗದಲ್ಲಿರಲಿದ್ದಾರೆ ಅರ್ಜುನ್ ಜನ್ಯ ಸಂಗೀತ ಮತ್ತು ಸಂತೋಷ್ ರಾಜ್ ಪತಾಜೆ ಛಾಯಾಗ್ರಹಣವಿರಲಿದೆ ಎಂದು ಯೋಗರಾಜ್ ಸಿನೆಮಾಸ್ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 