ಯುವ ಪಿಳಿಗೆ ಕನ್ನಡವನ್ನು ಹೆಚ್ಚು ಬಳಸಬೇಕು: ಶಿವುಕುಮಾರ
ಲೋಕದರ್ಶನ ವರದಿ
ಯಲಬುಗರ್ಾ: ಇಂದಿನ ಕಾಲದ ಯುವ ಜನತೆ ಇನ್ನೀತರ ಭಾಷೆಗಳ ವ್ಯಾಮೋಹಕ್ಕೆ ಸಿಲುಕಿ ಕನ್ನಡ ಭಾಷೆಯನ್ನು ಮರೆಯಬಾರದು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು ಎಂದು ಶಿವಕುಮಾರ ಐನಕ್ಕಿ ಹೇಳಿದರು.
ತಾಲೂಕಿನ ಮೂದೋಳ ಗ್ರಾಮದ ಸ್ನೇಹಜೀವಿ ಗೆಳೆಯರ ಬಳಗ ಕನ್ನಡ ರಾಜ್ಯೋತ್ಸವ ನಿಮಿತ್ಯ ಏರ್ಪಡಿಸಿದ್ದ ಬೈಕ್ ರ್ಯಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇಂಗ್ಲೀಷ್ ಭಾಷೆಯನ್ನು ಕಲಿಯಿರಿ ಆದರೆ ಎಲ್ಲದರಲ್ಲಿಯೂ ಅದನ್ನೆ ಮುಂದುವರೆಸಬಾರದು ಯಾಕೆಂದರೆ ನಮ್ಮ ಮೊದಲ ಆದ್ಯತೆ ಕನ್ನಡಕ್ಕಿರಬೇಕು ಕನ್ನಡ ಭಾಷೆಯಷ್ಟು ಶ್ರೀಮಂತ ಭಾಷೆ ಮತ್ತೊಂದು ಇಲ್ಲಾ ಆದ್ದರಿಂದ ಯುವಕರು ಹೆಚ್ಚು ಕನ್ನಡಕ್ಕೆ ಮಹತ್ವ ನೀಡಬೆಕು ಎಂದರು.
ಈ ಸಂದರ್ಭದಲ್ಲಿ ಯುವಕರಾದ ಪ್ರಭುಸ್ವಾಮೀ, ವಿರೇಶ ಮಾಸ್ತಿ, ಶಿವಮೂರ್ತಯ್ಯ ಕಳ್ಳಿಮಠ, ಪ್ರಶಾಂತ ವಡ್ಡರ, ಮಹೇಶ ವಿವೇಕಿ, ಶರಣು ದೇವಕ್ಕಿ, ನಬಿಸಾಬ, ಬಸವರಾಜ ಗುದಗಿ, ಬಂಗಾರಪ್ಪ, ಶರಣು, ಸೈಯದ್ ಇಲಕಲ್, ಅಬ್ದುಲ್, ರೇಣಕಪ್ಪ ದೊಡ್ಡಮನಿ, ಪರಸಪ್ಪ, ವೀರಯ್ಯ ಮಠದ, ಸೇರಿದಂತೆ ಇನ್ನೂ ಅನೇಕ ಯುವಕರು ಹಾಜರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 