ಹೊಲದಲ್ಲಿ ವಿದ್ಯುತ್ ತಗುಲಿ ಯುವ ರೈತ ಸಾವು
Young farmer dies of electrocution in the field
ಲೋಕದರ್ಶನ ವರದಿ
ಹೂವಿನಹಡಗಲಿ 19: ಹೋಲದಲ್ಲಿರುವ ಮೋಟರ್ ಪಂಪಸೆಟ್ ಚಾಲು ಮಾಡುವಾಗ ವಿದ್ಯುತ್ ತಗುಲಿ ಮಹಾಜನದಹಳ್ಳಿ ಗ್ರಾಮದ ಯುವ ರೈತ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಇಟ್ಟಿಗಿ ಪಿಎಸ್ಐ ಭೇಟಿ ನೀಡಿದರು.ತಾಲೂಕಿನ ಮಹಾಜನದಹಳ್ಳಿ ಗ್ರಾಮದ ಪ್ರವೀಣ್ (25)ಮೃತರು , ಪ್ರವೀಣ್ ಅವರು ಸಂಜೆ 6ಗಂಟೆಗೆ ಜಮೀನಿನಲ್ಲಿ ವಿದ್ಯುತ್ ಪಂಪಸೆಟ್ ನಲ್ಲಿ ವಿದ್ಯುತ್ ಸರಿಪಡಿಸಲು ಹೋದಾಗ ವಿದ್ಯುತ್ ತಗುಲಿದೆ. ಆಘಾತಕ್ಕೆ ತುತ್ತಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ತಾಲೂಕಿನ ಇಟ್ಟಿಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 