ಹೊಲದಲ್ಲಿ ವಿದ್ಯುತ್ ತಗುಲಿ ಯುವ ರೈತ ಸಾವು
Young farmer dies of electrocution in the field
ಲೋಕದರ್ಶನ ವರದಿ
ಹೂವಿನಹಡಗಲಿ 19: ಹೋಲದಲ್ಲಿರುವ ಮೋಟರ್ ಪಂಪಸೆಟ್ ಚಾಲು ಮಾಡುವಾಗ ವಿದ್ಯುತ್ ತಗುಲಿ ಮಹಾಜನದಹಳ್ಳಿ ಗ್ರಾಮದ ಯುವ ರೈತ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಘಟನಾ ಸ್ಥಳಕ್ಕೆ ಇಟ್ಟಿಗಿ ಪಿಎಸ್ಐ ಭೇಟಿ ನೀಡಿದರು.ತಾಲೂಕಿನ ಮಹಾಜನದಹಳ್ಳಿ ಗ್ರಾಮದ ಪ್ರವೀಣ್ (25)ಮೃತರು , ಪ್ರವೀಣ್ ಅವರು ಸಂಜೆ 6ಗಂಟೆಗೆ ಜಮೀನಿನಲ್ಲಿ ವಿದ್ಯುತ್ ಪಂಪಸೆಟ್ ನಲ್ಲಿ ವಿದ್ಯುತ್ ಸರಿಪಡಿಸಲು ಹೋದಾಗ ವಿದ್ಯುತ್ ತಗುಲಿದೆ. ಆಘಾತಕ್ಕೆ ತುತ್ತಾಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಬಗ್ಗೆ ತಾಲೂಕಿನ ಇಟ್ಟಿಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 