ಕಿರಿಯ ಕುಂಭಮೇಳಕ್ಕೆ ಕಾಗಿನೆಲೆ ಕಿರಿಯ ಶ್ರೀಗಳು ಭೇಟಿ
Younger Sris from Kaginele visit the Junior Kumbh Mela
ಗದಗ 16: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಕಾಗಿನೆಲೆಯ ಶಾಖಾಪೀಠದ ಪೂಜ್ಯರಾದ ಅಮೋಘ ಸಿದ್ಧಾನಂದಪುರಿ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾ ಯಜ್ಞ ಸಮಿತಿಯ ಅಧ್ಯಕ್ಷರಾದ ಕಿರಣ ಭೂಮಾ, ಕಾರ್ಯದರ್ಶಿಗಳಾದ ರವಿ ದಂಡಿನ, ವೆಂಕಟೇಶ ಕುಲಕರ್ಣಿ, ರವಿ ಗುಂಜೀಕರ, ರಮೇಶ ಸಜ್ಜಗಾರ, ಸಂಕೇತ ದಂಡಿನ, ಸಿದ್ದು ಚೌಡಕೇರ, ಎಸ್. ಹೆಚ್. ಶಿವನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 