ಕಿರಿಯ ಕುಂಭಮೇಳಕ್ಕೆ ಕಾಗಿನೆಲೆ ಕಿರಿಯ ಶ್ರೀಗಳು ಭೇಟಿ
Younger Sris from Kaginele visit the Junior Kumbh Mela
ಗದಗ 16: ನಗರದ ವಿದ್ಯಾದಾನ ಸಮಿತಿಯ ಮೈದಾನದಲ್ಲಿ ಅತಿರುದ್ರ ಮಹಾಯಜ್ಞ ಸಮಿತಿಯ ಅಡಿಯಲ್ಲಿ ನಾಗಾಸಾಧು ಸಹದೇವಾನಂದ ಗಿರಿ ಜಿ ಮಹಾರಾಜರ ನೇತೃತ್ವದಲ್ಲಿ ನಡೆಯುತ್ತಿರುವ ಕಿರಿಯ ಕುಂಭಮೇಳಕ್ಕೆ ಕಾಗಿನೆಲೆಯ ಶಾಖಾಪೀಠದ ಪೂಜ್ಯರಾದ ಅಮೋಘ ಸಿದ್ಧಾನಂದಪುರಿ ಶ್ರೀಗಳು ಯಜ್ಞ ಶಾಲೆಗೆ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅತಿರುದ್ರ ಮಹಾ ಯಜ್ಞ ಸಮಿತಿಯ ಅಧ್ಯಕ್ಷರಾದ ಕಿರಣ ಭೂಮಾ, ಕಾರ್ಯದರ್ಶಿಗಳಾದ ರವಿ ದಂಡಿನ, ವೆಂಕಟೇಶ ಕುಲಕರ್ಣಿ, ರವಿ ಗುಂಜೀಕರ, ರಮೇಶ ಸಜ್ಜಗಾರ, ಸಂಕೇತ ದಂಡಿನ, ಸಿದ್ದು ಚೌಡಕೇರ, ಎಸ್. ಹೆಚ್. ಶಿವನಗೌಡರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 