ಗಾಂಜಾ ಸೇವಿಸುತ್ತಿದ್ದ ಯುವಕನ ಬಂಧನ
Youth arrested for consuming marijuana
ಬೆಳಗಾವಿ 30: ಉದ್ಯಮಬಾಗ ಪೊಲೀಸ್ ಠಾಣೆಯ ಎಎಸ್ಐ ಆರ್.ಎಫ್.ಘರಾನಿ ಇವರು ತಮ್ಮ ಸಿಬ್ಬಂದಿಯೊಂದಿಗೆ ಠಾಣಾ ವ್ಯಾಪ್ತಿಯಲ್ಲಿ ಪೆಟ್ರೋಲಿಂಗ ಮಾಡುತ್ತಿದ್ದಾಗ ಜಿಐಟಿ ಕಾಲೇಜ ದತ್ತ ಮಂದಿರದ ಹತ್ತಿರ ಗಾಂಜಾ ಸೇವಿಸುತ್ತಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
ಉದ್ಯಮಬಾಗ ರಾಜಾರಾಮ ನಗರ ನಿವಾಸಿ ಕೇದಾರ ಸುಹಾಸ ರೇಡೆಕರ ಬಂಧಿತ ಆರೋಪಿಯಾಗಿದ್ದಾನೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 