ಕುವೈತ್ನ ರಸ್ತೆ ಅಪಘಾತದಲ್ಲಿ ಹುಣಶ್ಯಾಳದ ಯುವಕ ಸಾವು
Youth from Hunashyala dies in road accident in Kuwait
ದೇವರಹಿಪ್ಪರಗಿ 09: ತಾಲೂಕಿನ ಹುಣಶ್ಯಾಳ ಗ್ರಾಮದ ಯುವಕ ಕುವೈತ್ ದೇಶದ ರಸ್ತೆ ಅಪಘಾತದಲ್ಲಿ ಸೋಮವಾರ ಸಂಜೆ ಮೃತಪಟ್ಟಿದ್ದಾರೆ. ಶಮಶುದ್ದಿನ್ ಮಹಿಬೂಬಸಾಬ ಸಿಪಾಯಿ(45) ಮೃತ ದುರ್ದೈವಿ. ಮೃತರಿಗೆ ಹೆಂಡತಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗನಿದ್ದ ಎಂದು ತಿಳಿದು ಬಂದಿದೆ. ತಾಯಿ, ಮೂವರು ತಂಗಿ ಮತ್ತು ಅಣ್ಣನಾದ ಕಮರುದ್ದಿನ ಸಿಪಾಯಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಕುಟುಂಬದಲ್ಲಿ ಅಕ್ರಂದನ ಮುಗಿಲುಮುಟ್ಟಿದೆ. ಶುಕ್ರವಾರ ದಿ. 10ರಂದು ಮಧ್ಯಾಹ್ನ 1ಗಂಟೆಗೆ ಮೃತರ ಶರೀರ ಸ್ವಗ್ರಾಮಕ್ಕೆ ಮರಳಿದ ನಂತರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 