ಹಿರಿಯರ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಯುವ ಸಮೂಹ ಸಂಘಟನೆ- ಪ್ರವೀಣ ಪೂಜಾರಿ
Youth group organization of Congress party under the guidance of elders: Praveena Pujari
ಮಹಾಲಿಂಗಪುರ 10 : ತೇರದಾಳ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯರ, ಕಿರಿಯರ ಅಭಿಪ್ರಾಯ ಪಡೆದು ಮತ್ತು ಅವರು ತೋರುವ ಮಾರ್ಗದರ್ಶನದಲ್ಲಿ ಕಾಂಗ್ರೆಸ್ ಪಕ್ಷದ ಯುವ ಸಮೂಹದ ಸಂಘಟನೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ತೇರದಾಳ ಮತ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಪೂಜಾರಿ ಹೇಳಿದರು.
ಪಟ್ಟಣದ ಜಿಎಲ್ ಬಿಸಿ ಅತಿಥಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಯಾವುದೇ ಜಾತಿ, ಮತ, ಪಂಥಗಳನ್ನು ಎನಿಸದೆ, ಸರ್ವೆ ಜನ ಜನ ಸುಖಿನೋ ಭವಂತು ತತ್ವದ ಆಧಾರದ ಮೇಲೆ ಆಡಳಿತ ಮಾಡುವ ಪಕ್ಷವಾಗಿದೆ.ಅದೇ ರೀತಿ ನಾವು ಹಳ್ಳಿ, ಹಳ್ಳಿಗಳಲ್ಲಿ ಎಲ್ಲ ಸಮುದಾಯಗಳ ಜನರನ್ನು ಸಮಾನ ರೀತಿಯಲ್ಲಿ ನೋಡಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಸೇರೆ್ಡ ಬಯಸುವ ಯುವಕರನ್ನು ಪಕ್ಷಕ್ಕೆ ಸೇರೆ್ಡ ಗೊಳಿಸಿಕ್ಕೊಂಡು ಒಟ್ಟಾರೆ ಸೇರಿ ಕೆಲಸ ನಿರ್ವಹಿಸುತ್ತೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನೀಲ ಹರಿಜನ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಣ್ಮಂತ ಲಟ್ಟಿ, ತೇರದಾಳ ಯುತ್ ಅಧ್ಯಕ್ಷ, ಪ್ರವೀಣ ಪೂಜಾರಿ, ರಬಕವಿ-ಬನಹಟ್ಟಿ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಶೇಖ್, ಅಜಯ ಗಾಣಿಗೇರ, ಯುವ ಕಾಂಗ್ರೆಸ್ ತೇರದಾಳ ಮಂಡಲ ಅಧ್ಯಕ್ಷ ಇಲಿಯಾಸ್ ಯಾದವಾಡ , ಯುವ ಮುಖಂಡ ಯಲ್ಲಪ್ಪ ಭಜಂತ್ರಿ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 