ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 