ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 