ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 