ಅಧ್ಯಕ್ಷರಾಗಿ ಬಸವರಾಜ ಜವಳಿ ಆಯ್ಕೆ
ಲೋಕದರ್ಶನ ವರದಿ
ಬೆಳಗಾವಿ : ಖ್ಯಾತ ಉದ್ಯಮಿ ಬಸವರಾಜ ಜವಳಿಯವರು ಕನರ್ಾಟಕ ಸಣ್ಣ ಕೈಗಾರಿಕಾ ಸಂಘಟನೆಯ 2018-19ರ ಸಾಲಿನಲ್ಲಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅವರೊಂದಿಗೆ ಸಸಿಯ ಉಪಾಧ್ಯಕ್ಷರಾಗಿ ಆರ್.ರಾಜು, ಸುರೇಶ ಸಾಗರ ಅವರು ಜಂಟಿ ಕಾರ್ಯದಶರ್ಿ, ರವಿ ಕುಲಕಣರ್ಿ ಪ್ರಧಾನ ಕಾರ್ಯದಶರ್ಿ ವಿಶ್ವೆಶ್ವರಯ್ಯ ಎಸ್. ಜಂಟಿ ಕಾರ್ಯದಶರ್ಿ, ಶ್ರಿಥನಾಥ ಬಂಡಾರಿ ಕಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
ಬೆಳಗಾವಿಯ ಬಸವರಾಜ ಜವಳಿಯವರು ಈ ಹಿಂದೆ ಜಿಲ್ಲೆಯ ಸಣ್ಣ ಕೈಗಾರಿಕೆಯ ಅಧ್ಯಕ್ಷರಾಗಿ ಸೇವೆ ಮಾಡಿದ್ದಾರೆ. ಹಾಗೂ ರಾಜ್ಯ ಮಟ್ಟದಲ್ಲಿ ಕನರ್ಾಟಕ ಸಣ್ಣ ಕೈಗಾರಿಕೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು ಈಗ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇವರ ಆಯ್ಕೆಗೆ ಕೆಲವರು ಹರ್ಷ ವ್ಯಕ್ತಪಡಿಸಿದ್ದಾರೆ.
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್ 