ಚಚರ್ಾಕೂಟ, ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ರವಿವಾರ ದಿ. 8ರಂದು ಬೆಳಗಾವಿಯ ಹೋಟೆಲ ಉದಯ ಭವನದಲ್ಲಿ ಆಯುರ್ವದಕ್ಕೆ ಸಂಬಂಧ ಪಟ್ಟಂತಹ ಕೆಲವೊಂದು ಸ್ವದೇಶಿ ಉತ್ಪನ್ನಗಳನ್ನು ಬೆಳಗಾವಿಯ ಜಿಲ್ಲೆಯ ಜನತೆಗಾಗಿ ಭೂಷಣ ಕ್ರಿಯೇಷನ್ಸ ಇವರ ವತಿಯಿಂದ ಪ್ರೀಯಾ ಪುರಾಣಿಕ ಇವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯಲ್ಲಿ ತರಲು ಚಚರ್ಾಕೂಟ ಮತ್ತು ಸಮ್ಮೇಳವನ್ನು ಏರ್ಪಡಿಸಲಾಗಿತ್ತು. ಹಾಗೂ ಸುಧೀರ ತಿವಾರಿ ಓರಿಸ್ಸಾ ಹಾಗೂ ಪ್ರಮೋದ ಜೋಶಿ ಕನರ್ಾಟಕ ರಮೇಶ ನಾಯಿಕ ಬೆಂಗಳೂರು ಇವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗೂ ವೀಣಾ ನರಸಿಂಹ ಜೋಶಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 