ಚಚರ್ಾಕೂಟ, ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ರವಿವಾರ ದಿ. 8ರಂದು ಬೆಳಗಾವಿಯ ಹೋಟೆಲ ಉದಯ ಭವನದಲ್ಲಿ ಆಯುರ್ವದಕ್ಕೆ ಸಂಬಂಧ ಪಟ್ಟಂತಹ ಕೆಲವೊಂದು ಸ್ವದೇಶಿ ಉತ್ಪನ್ನಗಳನ್ನು ಬೆಳಗಾವಿಯ ಜಿಲ್ಲೆಯ ಜನತೆಗಾಗಿ ಭೂಷಣ ಕ್ರಿಯೇಷನ್ಸ ಇವರ ವತಿಯಿಂದ ಪ್ರೀಯಾ ಪುರಾಣಿಕ ಇವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯಲ್ಲಿ ತರಲು ಚಚರ್ಾಕೂಟ ಮತ್ತು ಸಮ್ಮೇಳವನ್ನು ಏರ್ಪಡಿಸಲಾಗಿತ್ತು. ಹಾಗೂ ಸುಧೀರ ತಿವಾರಿ ಓರಿಸ್ಸಾ ಹಾಗೂ ಪ್ರಮೋದ ಜೋಶಿ ಕನರ್ಾಟಕ ರಮೇಶ ನಾಯಿಕ ಬೆಂಗಳೂರು ಇವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗೂ ವೀಣಾ ನರಸಿಂಹ ಜೋಶಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 