ಚಚರ್ಾಕೂಟ, ಸಮ್ಮೇಳನ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 09: ರವಿವಾರ ದಿ. 8ರಂದು ಬೆಳಗಾವಿಯ ಹೋಟೆಲ ಉದಯ ಭವನದಲ್ಲಿ ಆಯುರ್ವದಕ್ಕೆ ಸಂಬಂಧ ಪಟ್ಟಂತಹ ಕೆಲವೊಂದು ಸ್ವದೇಶಿ ಉತ್ಪನ್ನಗಳನ್ನು ಬೆಳಗಾವಿಯ ಜಿಲ್ಲೆಯ ಜನತೆಗಾಗಿ ಭೂಷಣ ಕ್ರಿಯೇಷನ್ಸ ಇವರ ವತಿಯಿಂದ ಪ್ರೀಯಾ ಪುರಾಣಿಕ ಇವರ ಅಧ್ಯಕ್ಷತೆಯಲ್ಲಿ ಮಾರುಕಟ್ಟೆಯಲ್ಲಿ ತರಲು ಚಚರ್ಾಕೂಟ ಮತ್ತು ಸಮ್ಮೇಳವನ್ನು ಏರ್ಪಡಿಸಲಾಗಿತ್ತು. ಹಾಗೂ ಸುಧೀರ ತಿವಾರಿ ಓರಿಸ್ಸಾ ಹಾಗೂ ಪ್ರಮೋದ ಜೋಶಿ ಕನರ್ಾಟಕ ರಮೇಶ ನಾಯಿಕ ಬೆಂಗಳೂರು ಇವರೆಲ್ಲರೂ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಹಾಗೂ ವೀಣಾ ನರಸಿಂಹ ಜೋಶಿ ಇವರು ಕಾರ್ಯಕ್ರಮ ನಿರೂಪಣೆ ಮಾಡಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 