ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ: ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.
ಈ ವೇಳೆ ಮಾತನಾಡಿದ ಮೋದಿ, ಈ ಹಿಂದಿನ ಸಕರ್ಾರ ವಿಳಂಬ ನೀತಿಯಿಂದ ಇಷ್ಟೊಂದು ತಡವಾಗಿದೆ. ಎಂಟರಿಂದ ಒಂಭತ್ತು ವರ್ಷಗಳ ಹಿಂದೆಯೇ ಈ ಹೈವೇ ಜನತೆಯ ಬಳಕೆಗೆ ದೊರೆಯಬೇಕಿತ್ತು ಎಂದು ಟೀಕಿಸಿದ್ದಾರೆ.
136 ಕಿ.ಮೀ ಉದ್ದದ ಕೆಎಂಪಿ ಎಕ್ಸ್ಪ್ರೆಸ್ವೇಯನ್ನು ಹರಿಯಾಣ ಸಕರ್ಾರ ನಿಮರ್ಿಸಿದೆ. ಈ ಹೈವೇ ನಿಮರ್ಾಣದ ಒಟ್ಟಾರೆ ಖರ್ಚನ್ನು ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶ 50:25:25 ಪ್ರಮಾಣದಲ್ಲಿ ಭರಿಸಿದೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಎಕ್ಸ್ಪ್ರೆಸ್ವೇಯನ್ನು ನಿಮರ್ಿಸಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿಯ ಟ್ರಾಫಿಕ್ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. 2006ರಲ್ಲಿ ಆರಂಭವಾದ ನಿಮರ್ಾಣ ಕಾರ್ಯ 2009ರಲ್ಲಿ ಮುಕ್ತಾಯವಾಗಬೇಕಿತ್ತು. 15 ವರ್ಷದ ಬಳಿಕ ಹಲವಾರು ಬಾರಿ ಗಡುವು ತಪ್ಪಿಸಿ ಕೊನೆಗೂ ಸಂಚಾರ ಮುಕ್ತವಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 