ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ: ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.
ಈ ವೇಳೆ ಮಾತನಾಡಿದ ಮೋದಿ, ಈ ಹಿಂದಿನ ಸಕರ್ಾರ ವಿಳಂಬ ನೀತಿಯಿಂದ ಇಷ್ಟೊಂದು ತಡವಾಗಿದೆ. ಎಂಟರಿಂದ ಒಂಭತ್ತು ವರ್ಷಗಳ ಹಿಂದೆಯೇ ಈ ಹೈವೇ ಜನತೆಯ ಬಳಕೆಗೆ ದೊರೆಯಬೇಕಿತ್ತು ಎಂದು ಟೀಕಿಸಿದ್ದಾರೆ.
136 ಕಿ.ಮೀ ಉದ್ದದ ಕೆಎಂಪಿ ಎಕ್ಸ್ಪ್ರೆಸ್ವೇಯನ್ನು ಹರಿಯಾಣ ಸಕರ್ಾರ ನಿಮರ್ಿಸಿದೆ. ಈ ಹೈವೇ ನಿಮರ್ಾಣದ ಒಟ್ಟಾರೆ ಖರ್ಚನ್ನು ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶ 50:25:25 ಪ್ರಮಾಣದಲ್ಲಿ ಭರಿಸಿದೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಎಕ್ಸ್ಪ್ರೆಸ್ವೇಯನ್ನು ನಿಮರ್ಿಸಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿಯ ಟ್ರಾಫಿಕ್ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. 2006ರಲ್ಲಿ ಆರಂಭವಾದ ನಿಮರ್ಾಣ ಕಾರ್ಯ 2009ರಲ್ಲಿ ಮುಕ್ತಾಯವಾಗಬೇಕಿತ್ತು. 15 ವರ್ಷದ ಬಳಿಕ ಹಲವಾರು ಬಾರಿ ಗಡುವು ತಪ್ಪಿಸಿ ಕೊನೆಗೂ ಸಂಚಾರ ಮುಕ್ತವಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 