ಎಕ್ಸ್ಪ್ರೆಸ್ ವೇ ಉದ್ಘಾಟಿಸಿದ ಪ್ರಧಾನಿ
ಗುರುಗ್ರಾಮ: ಕುಂಡ್ಲಿ - ಮನೆಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿ ಸಂಚಾರಕ್ಕೆ ಮುಕ್ತವಾಗಿಸಿದರು.
ಈ ವೇಳೆ ಮಾತನಾಡಿದ ಮೋದಿ, ಈ ಹಿಂದಿನ ಸಕರ್ಾರ ವಿಳಂಬ ನೀತಿಯಿಂದ ಇಷ್ಟೊಂದು ತಡವಾಗಿದೆ. ಎಂಟರಿಂದ ಒಂಭತ್ತು ವರ್ಷಗಳ ಹಿಂದೆಯೇ ಈ ಹೈವೇ ಜನತೆಯ ಬಳಕೆಗೆ ದೊರೆಯಬೇಕಿತ್ತು ಎಂದು ಟೀಕಿಸಿದ್ದಾರೆ.
136 ಕಿ.ಮೀ ಉದ್ದದ ಕೆಎಂಪಿ ಎಕ್ಸ್ಪ್ರೆಸ್ವೇಯನ್ನು ಹರಿಯಾಣ ಸಕರ್ಾರ ನಿಮರ್ಿಸಿದೆ. ಈ ಹೈವೇ ನಿಮರ್ಾಣದ ಒಟ್ಟಾರೆ ಖರ್ಚನ್ನು ದೆಹಲಿ, ಹರಿಯಾಣ ಹಾಗೂ ಉತ್ತರ ಪ್ರದೇಶ 50:25:25 ಪ್ರಮಾಣದಲ್ಲಿ ಭರಿಸಿದೆ.
ಟ್ರಾಫಿಕ್ ಸಮಸ್ಯೆಯನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಈ ಎಕ್ಸ್ಪ್ರೆಸ್ವೇಯನ್ನು ನಿಮರ್ಿಸಲಾಗಿದೆ. ಈ ಮೂಲಕ ರಾಷ್ಟ್ರರಾಜಧಾನಿಯ ಟ್ರಾಫಿಕ್ ಕೊಂಚ ಮಟ್ಟಿಗೆ ತಗ್ಗಲಿದೆ ಎಂದು ಅಂದಾಜಿಸಲಾಗಿದೆ. 2006ರಲ್ಲಿ ಆರಂಭವಾದ ನಿಮರ್ಾಣ ಕಾರ್ಯ 2009ರಲ್ಲಿ ಮುಕ್ತಾಯವಾಗಬೇಕಿತ್ತು. 15 ವರ್ಷದ ಬಳಿಕ ಹಲವಾರು ಬಾರಿ ಗಡುವು ತಪ್ಪಿಸಿ ಕೊನೆಗೂ ಸಂಚಾರ ಮುಕ್ತವಾಗಿದೆ.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 