ಆಹಾರ ಕಲಬೆರಕೆಗೆ ಜೀವಾವಧಿ ಶಿಕ್ಷೆ
ಮುಂಬೈ, ನ.22- ಆಹಾರ ಕಲಬೆರಕೆ ಮಾಡುವುದು ಒಂದು ಗಂಭೀರ ಅಪರಾಧ.ಈ ಕೃತ್ಯದಲ್ಲಿ ತೊಡಗಿದವರನ್ನು ಜಾಮೀನು ರಹಿತ ಅಪರಾಧಿಗಳೆಂದು ಪರಿಗಣಿಸಲಾಗುವುದು ಮತ್ತು ಜೀವಾವಧಿ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಮಹಾರಾಷ್ಟ್ರ ಸಕರ್ಾರ ತಿಳಿಸಿದೆ. ವಿಧಾನ ಪರಿಷತ್ನಲ್ಲಿಂದು ಈ ಕುರಿತ ಮಸೂದೆ ಜಾರಿಗೊಳಿಸುವುದಾಗಿ ಪ್ರಕಟಿಸಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗಿರೀಶ್ ಬಾಪಟ್, ರಾಜ್ಯದಲ್ಲಿ ಹೆಚ್ಚುತ್ತಿರುವ ಆಹಾರ ಕಲಬೆರಕೆ ದಂಧೆಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಆಹಾರ ಕಲಬೆರಕೆ ಒಂದು ಜಾಮೀನು ರಹಿತ ಅಪರಾಧ. ಇದರಲ್ಲಿ ತೊಡಗುವವರಿಗೆ ಜೀವಾವಧಿ ಶಿಕ್ಷೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 