ಬಯಲು ಬಹಿದರ್ೆಸೆಯಿಂದ ಮುಕ್ತ: ಪಿಡಿಓಗಳಿಗೆ ಸನ್ಮಾನ
ತಾ ಪಂ ಸಭಾ ಭವನದಲ್ಲಿ ಬಯಲು ಬಹಿದರ್ೆಸೆಯಿಂದ ಮುಕ್ತ ಮಾಡಿದ ಪಿಡಿಓಗಳಿಗೆ ಸನ್ಮಾನ ಮಾಡಿದ ಕಾರ್ಯನಿವರ್ಾಹಕ ಅಧಿಕಾರಿ ಕೆ ಎ
ಚಿಕ್ಕೋಡಿ 10: ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಪಿಡಿಓಗಳ ತಮ್ಮ ಗ್ರಾಮಗಳನ್ನು ಬಯಲು ಬಹಿದರ್ೆಸೆಯಿಂದ ಮುಕ್ತ ಮಾಡಲೇಬೇಕಾಗಿದೆ. ಇಲ್ಲವಾದರೆ ನಿಮ್ಮ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಾ ಪಂ ಕಾರ್ಯನಿವರ್ಾಹಕ ಅಧಿಕಾರಿ ಕೆ ಎಸ್ ಪಾಟೀಲ ಹೇಳಿದರು.
ಮಂಗಳವಾರ ತಾ.ಪಂ. ಸಭಾ ಭವನದಲ್ಲಿ ಬಯಲು ಬಹಿದರ್ೆಸೆಯಿಂದ ಮುಕ್ತ ಮಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸನ್ಮಾನ ಮಾಡಿ ಮಾತನಾಡಿದರು.
ಆಡಿ ಗ್ರಾ ಪಂ ಪಿಡಿಓ ಶಿವಾನಂದ ತೇಲಿ, ಬೆನಾಡಿ ಗ್ರಾ ಪಂ. ಪಿಡಿಓ ರಾಮಚಂದ್ರ ವಾಳಕೆ, ಬಾರವಾಡ ಗ್ರಾ ಪಂ. ಪಿಡಿಓ ಪ್ರಕಾಶ ಧನಗರ, ಚಂದೂರ ಗ್ರಾ ಪಂ. ಪಿಡಿಓ ಪ್ರಕಾಶ ಸಮಾಜನ್ನವರ, ಹುನ್ನರಗಿ ಗ್ರಾ ಪಂ. ಪಿಡಿಓ ಆನಂದ ಮಾಳಿ, ಮಲಿಕವಾಡ ಗ್ರಾ ಪಂ. ಪಿಡಿಓ ಅಶೋಕ ಹೊನವಾಡ, ಶಿರದವಾಡ, ಗ್ರಾ ಪಂ ಪಿಡಿಓ ಕುಬೇರ ಕಾಗೆ, ಸಿದ್ನಾಳ ಗ್ರಾ ಪಂ ಪಿಡಿಓ ದಯಾನಂದ ಬಾಚನ್ನಕರ ಇವರು ಗ್ರಾಮ ಪಂಚಾಯತಿಗಳನ್ನು ಬಯಲು ಬಹಿದರ್ೆಸೆಯಿಂದ ಮುಕ್ತ ಮಾಡಿದ್ದಾರೆ. ನೀವು ಇದೆ ರೀತಿ ಕೆಲಸ ಮಾಡಬೇಕು ಹಾಗೂ ಎಲ್ಲರೂ ತಮ್ಮ ಗ್ರಾಮ ಪಂಚಾಯತಿಗಳಲ್ಲಿ ಕಡ್ಡಾಯವಾಗಿ ಓಡಿಎಪ್ ಮಾಡಲು ತಿಳಿಸಿದರು.
ತಾ ಪಂ ಸಹಾಯಕ ನಿದರ್ೇಶಕ ಆನಂದ ಬಡಕುಂದ್ರೆ, ವ್ಯವಸ್ಥಾಪಕ ಗುರುನಾಥ ಎಂ ಸ್ವಾಮಿ, ಶಿವಾನಂದ ಶಿರಗಾಂವೆ, ಶಶಿಕಾಂತ ಜೋರೆ, ಗುಲಾಬ ಗೌಂಡಿ, ಚೇತನ ಶಿರಹಟ್ಟಿ ಸೇರಿದಂತೆ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ಪಿಡಿಓಗಳು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 