ದೇವರ ಆಟ ಬಲ್ಲವರಾರು ಕಿರುಚಿತ್ರ ಲೋಕಾರ್ಪಣೆ
ಲೋಕದರ್ಶನ ವರದಿ
ಬೆಳಗಾವಿ : ಇಲ್ಲಿನ ವಡಗಾವಿಯ ಜೀವೇಶ್ವರ ಭವನದಲ್ಲಿ, ಹವ್ಯಾಸಿ ಬರಹಗಾರರಾದ ಮಂಜುನಾಥ ದನದಮನಿಯವರ ನೇತೃತ್ವದ ಕಸ್ತೂರಿ ನಿವಾಸ ತಂಡದ ಉತ್ಸಾಹಿ ಯುವಕರು ನಿಮರ್ಿಸಿದ ದೇವರ ಆಟ ಬಲ್ಲವರಾರು ಕಿರುಚಿತ್ರದ ಸಿ.ಡಿ.ಗಳನ್ನು ರವಿವಾರ, ತಾತ್ಯಾಸಾಹೇಬ ಮುಸಳೆ ಶಾಲೆಯ ಕಾರ್ಯದಶರ್ಿ ಪರಶುರಾಮ ಢಗೆಯವರು ಬಿಡುಗಡೆಗೊಳಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ನಟಿ ಶ್ರೀಮತಿ. ವಿದ್ಯಾ ತೆಕರ್ಿ ಹಾಗೂ ಉಮಾ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ. ಮಂಗಲ ಮಠದ ಚಿತ್ರವನ್ನು ಪ್ರಶಂಸಿಸಿದರು. ಅನಮೋಲ್ ತಂಗುಧಾಮದ ನಿರೀಕ್ಷಕಿ ಸಿಸ್ಟರ್ ಅನಿತಾ ಗ್ರೇಸಿಯಸ್ ಹಾಗೂ ಖ್ಯಾತ ಉದ್ಯಮಿ ನಾಗೇಶ ಹುಬ್ಬಳ್ಳಿಯವರು ತಂಡಕ್ಕೆ ಶುಭ ಹಾರೈಸಿದರು.
ನಗರದ ವೇವ್ಸ್ಟ್ರೀಮ್ ಸ್ಟುಡಿಯೋದಲ್ಲಿ ಮಾತಿನ ಮರುಲೇಪನ ಮಾಡಿರುವ ಚಿತ್ರಕ್ಕೆ ಸಂಗಮೇಶ ಡಿಜಿಟಲ್ನ ಅಶೋಕ ಜಿಡಗಿಯವರ ಛಾಯಾಗ್ರಹಣ, ಪ್ರಶಾಂತ ಕಾಮಕರವರ ಸಂಕಲನವಿದ್ದು, ತಾರಾಗಣದಲ್ಲಿ ಮಂಜುನಾಥ ಡಿ, ಅಜಿತ್, ನಿತಿನ್, ಅಭಿಷೇಕ್ ಹಾಗೂ ಐಶ್ವರ್ಯ ಮೊದಲಾದವರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 