ಗೋಕಾಕ: ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಕಾಗಲ ಚಾಲನೆ
ಗೋಕಾಕ 27: 2019-20ನೇ ಸಾಲಿನ ಮುಂಗಾರು ಹಂಗಾಮಿನ ಗೋಕಾಕ ಹೊಬಳಿಯ ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಸೋಮವಾರದಂದು ಜಿಪಂ ಸದಸ್ಯರಾದ ಟಿ ಆರ್ ಕಾಗಲ ಚಾಲನೆ ನೀಡಿದರು.
ಕೃಷಿ ಹಾಗೂ ಕೃಷಿಗೆ ಪೂರಕ ಇಲಾಖೆಗಳಾದ ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ದಿ.27 ಹಾಗೂ 28 ಎರಡು ದಿನಗಳ ಕಾಲ ಗೋಕಾಕ ಹೊಬಳಿಯ ಎಲ್ಲ ಗ್ರಾಮ ಪಂಚಾಯತಗಳಿಗೆ ಸಂಚರಿಸಿ ರೈತರಿಗೆ ಕೃಷಿ ಉತ್ಪಾದನೆ ಹೆಚ್ಚಿಸುವ ಹಾಗೂ ಆಥರ್ಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಲಹೆ ನೀಡುವದಲ್ಲದೆ ವಿವಿಧ ಇಲಾಖೆಗಳಲ್ಲಿ ಸೀಗುವ ಸಹಾಯ ಸವಲತ್ತುಗಳ ಕುರಿತು ತಿಳಿಯ ಪಡಿಸಲಾಗುವದು ಎಂದ್ಸುಹಾಯಕ ಕೃಷಿ ನಿದರ್ೇಶಕ ಎಮ್ ಎಮ್ ನದಾಫ್ ತಿಳಿಸಿದರು.
ಕಾಮರ್ಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಕ, ಮುಖಂಡರಾದ ಶಿವಾನಂದ ಹತ್ತಿ, ಕಾಂತು ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ಅನೇಕರು ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 