ಗೋಕಾಕ: ಕೃಷಿ ಅಭಿಯಾನ ಮಾಹಿತಿ ರಥಕ್ಕೆ ಕಾಗಲ ಚಾಲನೆ
ಗೋಕಾಕ 27: 2019-20ನೇ ಸಾಲಿನ ಮುಂಗಾರು ಹಂಗಾಮಿನ ಗೋಕಾಕ ಹೊಬಳಿಯ ಕೃಷಿ ಅಭಿಯಾನ ಕಾರ್ಯಕ್ರಮದ ಮಾಹಿತಿ ರಥಕ್ಕೆ ಸೋಮವಾರದಂದು ಜಿಪಂ ಸದಸ್ಯರಾದ ಟಿ ಆರ್ ಕಾಗಲ ಚಾಲನೆ ನೀಡಿದರು.
ಕೃಷಿ ಹಾಗೂ ಕೃಷಿಗೆ ಪೂರಕ ಇಲಾಖೆಗಳಾದ ತೋಟಗಾರಿಕೆ, ಪಶು ಸಂಗೋಪನೆ, ರೇಷ್ಮೆ, ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ದಿ.27 ಹಾಗೂ 28 ಎರಡು ದಿನಗಳ ಕಾಲ ಗೋಕಾಕ ಹೊಬಳಿಯ ಎಲ್ಲ ಗ್ರಾಮ ಪಂಚಾಯತಗಳಿಗೆ ಸಂಚರಿಸಿ ರೈತರಿಗೆ ಕೃಷಿ ಉತ್ಪಾದನೆ ಹೆಚ್ಚಿಸುವ ಹಾಗೂ ಆಥರ್ಿಕ ಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಲಹೆ ನೀಡುವದಲ್ಲದೆ ವಿವಿಧ ಇಲಾಖೆಗಳಲ್ಲಿ ಸೀಗುವ ಸಹಾಯ ಸವಲತ್ತುಗಳ ಕುರಿತು ತಿಳಿಯ ಪಡಿಸಲಾಗುವದು ಎಂದ್ಸುಹಾಯಕ ಕೃಷಿ ನಿದರ್ೇಶಕ ಎಮ್ ಎಮ್ ನದಾಫ್ ತಿಳಿಸಿದರು.
ಕಾಮರ್ಿಕ ಮುಖಂಡ ಅಂಬಿರಾವ ಪಾಟೀಲ, ಜಿಪಂ ಸದಸ್ಯ ಮಡ್ಡೆಪ್ಪ ತೋಳಿನವರ, ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಕ, ಮುಖಂಡರಾದ ಶಿವಾನಂದ ಹತ್ತಿ, ಕಾಂತು ಎತ್ತಿನಮನಿ, ಸುರೇಶ ಸನದಿ, ಕೆಂಪಣ್ಣ ಮೈಲನ್ನವರ ಅನೇಕರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 