ಹಡಪದ ಅಪ್ಪಣ್ಣನವರ ಜಯಂತಿ: ಪೂರ್ವಭಾವಿ ಸಭೆ
ಗದಗ 10: ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರ ಅಧ್ಯಕ್ಷತೆಯಲ್ಲಿಂದು ಹಡಪದ ಅಪ್ಪಣ್ಣನವರ ಜಯಂತಿ ಕುರಿತು ಪೂರ್ವಭಾವಿ ಸಭೆ ಜರುಗಿತು. ಜುಲೈ 16ರಂದು ಮ.1.00 ಗಂಟೆಗೆ ಹಡಪದ ಅಪ್ಪಣ್ಣನವರ ಜಯಂತಿಯನ್ನು ನಗರದ ತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಅರ್ಥಪೂರ್ಣವಾಗಿ, ವ್ಯವಸ್ಥಿತವಾಗಿ ಆಚರಿಸಲಾಗುವುದು ಎಂದು ಗದಗ ತಹಶೀಲ್ದಾರರಾದ ಶ್ರೀನಿವಾಸ ಮೂತರ್ಿ ಕುಲಕಣರ್ಿ ತಿಳಿಸಿದರು. ತಾಲೂಕು ಮಟ್ಟದಲ್ಲಿಯೂ ಹಡಪದ ಅಪ್ಪಣ್ಣ ಜಯಂತಿ ಆಚರಿಸುವುದರ ಕುರಿತು ನಿದರ್ೇಶನ ನೀಡಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಸಿದ್ಧಲಿಂಗೇಶ ರಂಗಣ್ಣವರ ಅವರು ತಿಳಿಸಿದರು.
ಸಭೆಯಲ್ಲಿ ಕಾರ್ಯಕ್ರಮದ ಉಪನ್ಯಾಸಕರ ನೇಮಕ, ಆಮಂತ್ರಣ ಪತ್ರಿಕೆ ಮುದ್ರಣ, ಬ್ಯಾನರ್ ತಯಾರಿಕೆ ವೇದಿಕೆ ಕಾರ್ಯಕ್ರಮದ ಕುರಿತು ಚಚರ್ಿಸಲಾಯಿತು. ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಮೋಹನ ಚಂದಪ್ಪನವರ, ಪ್ರ. ಕಾರ್ಯದಶರ್ಿ ಅಶೋಕ ಪ್ರಭು, ಉಪಾಧ್ಯಕ್ಷರಾದ ಕೆ.ಬಿ. ಕುಡಗುಂಟಿ, ಸಮುದಾಯದ ವಿವಿಧ ತಾಲೂಕಾ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜ ಬಾಂಧವರು, ಗಣ್ಯರುಗಳು , ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 