ಅಪೌಷ್ಠಿಕತೆ ನಿವಾರಿಸಲು ಸಹಕರಿಸಿ: ಕಮತರ
ಲೋಕದರ್ಶನ ಸುದ್ದಿ
ಯಲಬುಗರ್ಾ: ಮಕ್ಕಳು, ಬಾಣಂತಿಯರು ಗಭರ್ಿಣಿಯರು, ಅಪೌಷ್ಠಿಕತೆಯಿಂದ ಮುಕ್ತಿ ಹೊಂದಲು ಸರಕಾರ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದೆ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ಕಮತರ ಹೇಳಿದರು.
ತಾಲೂಕಿನ ಚಿಕ್ಕಬನ್ನಿಗೋಳ ಗ್ರಾಮದಲ್ಲಿ ನಡೆದ ಬಿಡಿಡಿಎಸ್ ಸಂಸ್ಥೆ,ಆರೋಗ್ಯ ಇಲಾಖೆ, ಶಿಶು ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಮಕ್ಕಳಿಗೆ, ಬಾಣಂತಿಯರಿತೆ, ಗಭರ್ಿಣಿಯರು ಪೌಷ್ಠಿಕ ಆಹಾರ ಸೇವನೆಯಿಂದ ಆಗುವ ಉಪಯೋಗವನ್ನು ತಿಳಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಡಿಡಿಎಸ್ ಸಂಸ್ಥೆಯ ವಗರ್ಿಸ, ಪಾಧರ ಚೌರಪ್ಪ, ಅನಿತಾ ಜೆ.ಹೆಚ್.ಎ, ಮಂಜುನಾಥ ದಿನ್ನಿ, ರಾಜೇಶ್ವರ, ಬಸವಂತಪ್ಪ, ಶಿವಾನಂದ, ಸೇರಿಂತೆ ಇತರರು ಇದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 