ಹೊಸಪೇಟೆ: ಬಿಜೆಪಿ ಅಭ್ಯರ್ಥಿಗೆ ಹೆದರಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಿಲ್ಲ
ಲೋಕದರ್ಶನ ವರದಿ
ಹೊಸಪೇಟೆ 18: ಬಿಜೆಪಿ ಅಭ್ಯಥರ್ಿಗೆ ಭಯಭೀತರಾದ ಕಾಂಗ್ರೆಸ್ ಈತನಕ ವಿಜಯನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯಥರ್ಿಯನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಮಾಜಿ ಸಚಿವ ಆನಂದ್ ಸಿಂಗ್ ಅವ ರನ್ನು ವಿಜ ಯನಗರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದರು.
17 ಮಂದಿ ಶಾಸಕರು ಸಮಿಶ್ರ ಸರಕಾರದ ಆಡಳಿತಕ್ಕೆ ಬೇಸತ್ತು ಬಿಜೆಪಿಗೆ ಬಂದಿದ್ದು,17ರಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯಥರ್ಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಅಭ್ಯ ಥರ್ಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 