ಹೊಸಪೇಟೆ: ಬಿಜೆಪಿ ಅಭ್ಯರ್ಥಿಗೆ ಹೆದರಿ ಕಾಂಗ್ರೆಸ್ ಅಭ್ಯರ್ಥಿ ಅಂತಿಮಗೊಳಿಸಿಲ್ಲ
ಲೋಕದರ್ಶನ ವರದಿ
ಹೊಸಪೇಟೆ 18: ಬಿಜೆಪಿ ಅಭ್ಯಥರ್ಿಗೆ ಭಯಭೀತರಾದ ಕಾಂಗ್ರೆಸ್ ಈತನಕ ವಿಜಯನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯಥರ್ಿಯನ್ನು ಅಂತಿಮಗೊಳಿಸಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಲೇವಡಿ ಮಾಡಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ ಈಗಾಗಲೇ ಮಾಜಿ ಸಚಿವ ಆನಂದ್ ಸಿಂಗ್ ಅವ ರನ್ನು ವಿಜ ಯನಗರ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಿದೆ ಎಂದರು.
17 ಮಂದಿ ಶಾಸಕರು ಸಮಿಶ್ರ ಸರಕಾರದ ಆಡಳಿತಕ್ಕೆ ಬೇಸತ್ತು ಬಿಜೆಪಿಗೆ ಬಂದಿದ್ದು,17ರಲ್ಲಿ 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯಥರ್ಿಗಳನ್ನು ಗೆಲ್ಲಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಕಾರ್ಯಕರ್ತನ ಮೇಲಿದೆ. ಅಷ್ಟೂ ಸ್ಥಾನಗಳಲ್ಲಿ ಬಿಜೆಪಿ ಅಭ್ಯ ಥರ್ಿ ಗೆಲವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 