ಹೂವಿನಹಡಗಲಿ: ಶಾಸಕ ಪರಮೇಶ್ವರನಾಯ್ಕ ಹೇಳಿಕೆ ಡಿವೈಎಸ್ಪಿ ಕಚೇರಿ ಮುಂದುವರಿಕೆ ಭರವಸೆ
ಲೋಕದರ್ಶನ ವರದಿ
ಹೂವಿನಹಡಗಲಿ 29: ಡಿವೈಎಸ್ಪಿ ಕಚೇರಿಯನ್ನು ಪಟ್ಟಣದಲ್ಲೇ ಉಳಿಸುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆಂದು ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಹೇಳಿದರು.
ಕಗ್ಗಲಗಟ್ಟಿ ತಾಂಡಾದಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ವೀಕ್ಷಿಸಿದ ಬಳಿಕ ಮಾತನಾಡಿದರು. ಡಿವೈಎಸ್ಪಿ ಕಚೇರಿ ಸ್ಥಳಾಂತರ ಕುರಿತು ಮುಖ್ಯಮಂತ್ರಿ ಬಳಿಗೆ ನಿಯೋಗ ತೆಗೆದುಕೊಂಡು ಹೋಗಿದ್ದು, ಎಲ್ಲವನ್ನೂ ಮನವರಿಕೆ ಮಾಡಿಕೊಡಲಾಗಿದೆ.
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಇಲಾಖೆ ಕಡತಗಳ ಪರಿಶೀಲಿಸಿ ದಾವಣಗೆರೆ ಜಿಲ್ಲೆಗೆ ಸ್ಥಳಾಂತರಿಸದೆ ಹಡಗಲಿಯಲ್ಲೇ ಕಚೇರಿ ಮುಂದುವರಿಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆಂದು ಮಾಹಿತಿ ನೀಡಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 