ಹೂವಿನಹಡಗಲಿ: ಸಚಿವ ಮಧುಸ್ವಾಮಿ ಬಹಿರಂಗ ಕ್ಷಮೆಗೆ ಒತ್ತಾಯ
ಲೋಕದರ್ಶನ ವರದಿ
ಹೂವಿನಹಡಗಲಿ 22: ಹುಳಿಯಾರು ಪಟ್ಟಣದಲ್ಲಿ ಕನಕ ವೃತ್ತ ತೆರವು ವಿಚಾರದಲ್ಲಿ ಹೊಸದುರ್ಗ ಕನಕ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಏಕ ವಚನದಲ್ಲಿ ಮಾತನಾಡಿರುವ ಸಚಿವ ಜೆ.ಸಿ.ಮಧುಸ್ವಾಮಿ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕುರುಬ ಸಮಾಜದವರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಸಭೆಯಲ್ಲಿ ಸಚಿವರು ತೋರಿದ ವರ್ತನೆ, ಉದ್ದಟತನವನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ ಎಂದರು. ಕೂಡಲೇ ಸಚಿವರು ಸ್ವಾಮೀಜಿ ಬಳಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಸಮಾಜದಿಂದ ತೀವ್ರವಾದ ಉಗ್ರ ಹೋರಾಟವನ್ನು ಎದುರಿಸ ಬೇಕಾಗುತ್ತದೆ ಎಂದು ಕುರುಬ ಸಂಘದ ತಾಲೂಕು ಅಧ್ಯಕ್ಷ ಬೀರಪ್ಪ, ಮುಖಂಡರಾದ ಎಂ.ಪರಮೇಶ್ವರಪ್ಪ, ಬಿ.ಹನುಮಂತಪ್ಪ, ಗಾಣದ ಶಿವಮೂತರ್ೆಪ್ಪ, ಎಸ್.ಮಲ್ಲಿಕಾಜರ್ುನ, ಕೆಪ್ರಕಾಶ, ಗುರುವಿನ ರವೀಂದ್ರ ಎಚ್ಚರಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 