ಹೂವಿನಹಡಗಲಿ: ಮಾನಿಹಳ್ಳಿ ಶ್ರೀಗಳಿಗೆ ಡಾಕ್ಟರೇಟ್
ಲೋಕದರ್ಶನ ವರದಿ
ಹೂವಿನಹಡಗಲಿ 20: ತಾಲೂಕಿನ ಮಾನಿಹಳ್ಳಿ ಗ್ರಾಮದ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಮಾನಿಹಳ್ಳಿ ಶಾಖಾ ಮಠದ ಪೀಠಾಧ್ಯಕ್ಷ ಮಳೆಯೋಗಿಶ್ವರ ಮಹಾಸ್ವಾಮಿಗಳಿಗೆ ತಮಿಳುನಾಡಿನ ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಗೌರವ ಡಾಕಟ್ಟರೇಟ್ ನೀಡಿ ಗೌರವಿಸಿದೆ.
ಶ್ರೀಗಳ ಸಾಮಾಜಿಕ, ಧಾಮರ್ಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆಗೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ ಪದವಿ ನೀಡಿದೆ.ಈಚೆಗೆ ನಡೆದ ಸಮಾರಂಭದಲ್ಲಿ ವಿಶ್ವವಿದ್ಯಾಲಯ ಕುಲಪತಿಗಳು ಸೇರಿದಂತೆ ಹರಗುರು ಚರಮೂತರ್ಿಗಳ ಹಾಗೂ ಜನತಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀಗಳಿಗೆ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ್ದಾರೆ.
ಮಳೆಯೋಗಿಶ್ವರ ಮಹಾಸ್ವಾಮಿಗಳು ಮಾತನಾಡಿ ಕಳೆದ ಎರಡು ದಶಕಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆಗೆ ಗೌರವ ಡಾಕ್ಟರೇಟ ಪದವಿ ಲಭಿಸಿದೆ ಎಂದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 