ಹೂವಿನಹಡಗಲಿ: ಮಾನಿಹಳ್ಳಿ ಶ್ರೀಗಳಿಗೆ ಡಾಕ್ಟರೇಟ್
ಲೋಕದರ್ಶನ ವರದಿ
ಹೂವಿನಹಡಗಲಿ 20: ತಾಲೂಕಿನ ಮಾನಿಹಳ್ಳಿ ಗ್ರಾಮದ ಉಜ್ಜಯಿನಿ ಸದ್ಧರ್ಮ ಸಿಂಹಾಸನ ಮಾನಿಹಳ್ಳಿ ಶಾಖಾ ಮಠದ ಪೀಠಾಧ್ಯಕ್ಷ ಮಳೆಯೋಗಿಶ್ವರ ಮಹಾಸ್ವಾಮಿಗಳಿಗೆ ತಮಿಳುನಾಡಿನ ಇಂಟರ್ ನ್ಯಾಷನಲ್ ಗ್ಲೋಬಲ್ ಪೀಸ್ ಯೂನಿವರ್ಸಿಟಿ ಗೌರವ ಡಾಕಟ್ಟರೇಟ್ ನೀಡಿ ಗೌರವಿಸಿದೆ.
ಶ್ರೀಗಳ ಸಾಮಾಜಿಕ, ಧಾಮರ್ಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಸೇವೆಗೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ ಪದವಿ ನೀಡಿದೆ.ಈಚೆಗೆ ನಡೆದ ಸಮಾರಂಭದಲ್ಲಿ ವಿಶ್ವವಿದ್ಯಾಲಯ ಕುಲಪತಿಗಳು ಸೇರಿದಂತೆ ಹರಗುರು ಚರಮೂತರ್ಿಗಳ ಹಾಗೂ ಜನತಪ್ರತಿನಿಧಿಗಳ ಸಮ್ಮುಖದಲ್ಲಿ ಶ್ರೀಗಳಿಗೆ ಡಾಕ್ಟರೇಟ್ ಪದವಿಯನ್ನು ಸ್ವೀಕರಿಸಿದ್ದಾರೆ.
ಮಳೆಯೋಗಿಶ್ವರ ಮಹಾಸ್ವಾಮಿಗಳು ಮಾತನಾಡಿ ಕಳೆದ ಎರಡು ದಶಕಗಳಿಂದ ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ನಿರಂತರ ಸೇವೆಗೆ ಗೌರವ ಡಾಕ್ಟರೇಟ ಪದವಿ ಲಭಿಸಿದೆ ಎಂದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 