ಹೂವಿನಹಡಗಲಿ: ಭಾವೈಕ್ಯತೆ ಮೆರೆದ ಹಡಗಲಿ ಮುಸ್ಲಿಮರು
ಲೋಕದರ್ಶನ ವರದಿ
ಹೂವಿನಹಡಗಲಿ 09: ಅಯ್ಯಪ್ಪ ಸ್ವಾಮಿಗಳು ಹಾಗೂ ಹನುಮ ಮಾಲಾಧಾರಿಗಳಿಗೆ ಉಪಹಾರ ವಿತರಿಸುವ ಮೂಲಕ ಪಟ್ಟಣದ ರಾಜಬಾಗ ಸವಾರ್ ಯಮನೂರಸ್ವಾಮಿ ದರ್ಗಾದಲ್ಲಿರುವ ಇಲ್ಲಿನ ಯಂಗ್ ಸ್ಟಾರ್ ಆಫ್ ಮುಸ್ಲಿಮರು ಭಾವೈಕೆತೆ ಮರೆದಿದ್ದಾರೆ.
ರಾಜಬಾಗ ಸವಾರ್ ದರ್ಗಾದಲ್ಲಿ ರಾತ್ರಿ ಮುಸ್ಲಿಮರು ಯುವಕರ ಪಡೆಯೊಂದು 40ಜನ ಅಯ್ಯಪ್ಪ ಸ್ವಾಮಿಗಳು ಮತ್ತು ಹನುಮ ಮಾಲಾಧಾರಿಗಳಿಗೆ ಉಪಹಾರ ವಿತರಿಸಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಕೇವಲ ಮುಸ್ಲಿಮರಷ್ಟೇ ಅಲ್ಲ ಇಲ್ಲಿನ ಹಿಂದೂಗಳು ಕೂಡ ಮುಸ್ಲಿಮರು ಆಚರಿಸುವ ರಂಜಾನ್ ಉಪವಾಸ ಸಂದರ್ಭದಲ್ಲಿ ಇಪ್ತಾರ್ ಕೂಡ ಮಾಡುತ್ತಾರೆ. ಇಲ್ಲಿನ ಹಿಂದು-ಮುಸ್ಲಿಮರು ಹೊಸ ಪದ್ದತಿಗೆ ನಾಂದಿ ಹಾಡಿದ್ದು, ಭಾವೈಕ್ಯೆದ ಕೇಂದ್ರದಿಂದ ಸಮಾಜಕ್ಕೆ ಉತ್ತಮ ಸಂದೇಶ ರವಾನಿಸುತ್ತಿದ್ದಾರೆ. ಹಿಂದು-ಮುಸ್ಲಿಮರು ಹಿರಿಯರು ಸಹೋದರಂತೆ ನಡೆದುಕೊಂಡು ಬಂದಿದ್ದು ನಾವು ಸಹ ಹಿರಿಯರ ಮಾರ್ಗದರ್ಶನದಲ್ಲಿ ಹೋಗುತ್ತಿದ್ದೇವೆ ಎಂದು ಸಮಿತಿ ಎಜಾಜ್ ಮೈನು,ಫಯಾಜ್, ಶೇಕ್ ಹೇಳಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 