ಹೂವಿನಹಡಗಲಿ: ನಟ ಯಶ್ ಜನ್ಮದಿನ: ಸಸಿಗಳ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 19: ರಾಂಕಿಂಗ್ ಸ್ಟಾರ್ ನಟ ಯಶ್ ಹುಟ್ಟುಹಬ್ಬದ ನಿಮಿತ್ತ ಪಟ್ಟಣದ ಅಖಿಲ ಕರ್ನಾಟಕ ಯಶ್ ಅಭಿಮಾನ ಬಳಗದಿಂದ ಇಲ್ಲಿನ ನಾನಾ ಕಚೇರಿಗಳಿಗೆ ಹೋಗಿ ಸಸಿಗಳನ್ನು ವಿತರಿಸುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು.
ಪಟ್ಟಣದ ಶಾಸಕ ನಿವಾಸ, ಪತ್ರಿಕಾ ಭವನ,ಪೊಲೀಸ್ ಠಾಣೆ, ತುಂಗಭದ್ರಾಪೌಢ ಶಾಲೆ, ಸೇರಿದಂತೆ ನಾನಾ ಕಡೆಗಳಿಗೆ ತೆರಳಿ ಸಸಿಗಳನ್ನು ವಿತರಿಸಲಾಯಿತು. ತುಂಗಭದ್ರಾ ಪ್ರೌಢಶಾಲೆಯ ಆವರಣದಲ್ಲಿ ಶಾಲೆಯ ಮುಖ್ಯಗುರುಗಳಾದ ಸುರೇಶ ಅಂಗಡಿ ಅವರ ಸಮ್ಮುಖದಲ್ಲಿ ಎಸ್ ಅಭಿಮಾನಿಗಳು ಸಸಿಗಳನ್ನು ನಡೆವು ಮೂಲಕ ಹುಟ್ಟು ಹಬ್ಬವನ್ನು ಯಶ್ ಅಭಿಮಾನಿಬಳಗದ ಶಿವಕುಮಾರ ಗಡಿಗಿ ನೇತೃತ್ವದಲ್ಲಿ ವಿಶೇಷವಾಗಿ ಆಚರಿಸಲಾಯಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 