ಹೂವಿನಹಡಗಲಿ: ನಟ ಯಶ್ ಜನ್ಮದಿನ: ಸಸಿಗಳ ವಿತರಣೆ
ಲೋಕದರ್ಶನ ವರದಿ
ಹೂವಿನಹಡಗಲಿ 19: ರಾಂಕಿಂಗ್ ಸ್ಟಾರ್ ನಟ ಯಶ್ ಹುಟ್ಟುಹಬ್ಬದ ನಿಮಿತ್ತ ಪಟ್ಟಣದ ಅಖಿಲ ಕರ್ನಾಟಕ ಯಶ್ ಅಭಿಮಾನ ಬಳಗದಿಂದ ಇಲ್ಲಿನ ನಾನಾ ಕಚೇರಿಗಳಿಗೆ ಹೋಗಿ ಸಸಿಗಳನ್ನು ವಿತರಿಸುವ ಮೂಲಕ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಮಂಗಳವಾರ ಆಚರಿಸಲಾಯಿತು.
ಪಟ್ಟಣದ ಶಾಸಕ ನಿವಾಸ, ಪತ್ರಿಕಾ ಭವನ,ಪೊಲೀಸ್ ಠಾಣೆ, ತುಂಗಭದ್ರಾಪೌಢ ಶಾಲೆ, ಸೇರಿದಂತೆ ನಾನಾ ಕಡೆಗಳಿಗೆ ತೆರಳಿ ಸಸಿಗಳನ್ನು ವಿತರಿಸಲಾಯಿತು. ತುಂಗಭದ್ರಾ ಪ್ರೌಢಶಾಲೆಯ ಆವರಣದಲ್ಲಿ ಶಾಲೆಯ ಮುಖ್ಯಗುರುಗಳಾದ ಸುರೇಶ ಅಂಗಡಿ ಅವರ ಸಮ್ಮುಖದಲ್ಲಿ ಎಸ್ ಅಭಿಮಾನಿಗಳು ಸಸಿಗಳನ್ನು ನಡೆವು ಮೂಲಕ ಹುಟ್ಟು ಹಬ್ಬವನ್ನು ಯಶ್ ಅಭಿಮಾನಿಬಳಗದ ಶಿವಕುಮಾರ ಗಡಿಗಿ ನೇತೃತ್ವದಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 