ಹೂವಿನಹಡಗಲಿ: 1.13ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
ಲೋಕದರ್ಶನ ವರದಿ
ಹೂವಿನಹಡಗಲಿ 07: ಪಟ್ಟಣದ ಪುರಸಭೆಯ ವತಿಯಿಂದ 1.13ಕೋಟಿ ರೂ.ವೆಚ್ಚದಲ್ಲಿ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಚಾಲನೆಗೆ ನೀಡಿದರು.
ರಂಗಭಾರತಿ ಪಾರ್ಕನಲ್ಲಿ ವ್ಯಾಯಮ ಸಲಕರಣೆಗಳನ್ನು ಖರೀದಿಸಲಿಕ್ಕೆ 4.60ಲಕ್ಷ ರೂ. ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಲಂಕಾರಿಕ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ 5ಲಕ್ಷ ರೂಸಿಸಿ ರಸ್ತೆ ಕಾಮಗಾರಿಗಳು ಸೇರಿದಂತೆ ನಾನಾ ಅಭಿವೃದ್ದಿಗೆ ಸುಮಾರು 1.13ಕೋಟಿ ರೂ. ವಿಕಲಚೇತನ ಸ್ನೇಹಿ ಶೌಚಾಲಯ ನಿಮರ್ಾಣಕ್ಕೆ 4.84ಲಕ್ಷ ರೂ ಆಗಸ್ಟ್ 15ರ ಪಾಕರ್ಿನಲ್ಲಿ ಮಕ್ಕಳಿಗೆ ಅಟಿಕೆ ಉಪಕರಣಗಳ ಖರೀದಿಗೆ 0.75ರೂ.ಹೊಸ ಬಸ್ ನಿರ್ಮಾಣದ ಬೀದಿ ದೀಪಗಳಿಗೆ 4.20ಲಕ್ಷ ರೂ ಕೆ.ಇಬಿ ವೃತ್ತದಲ್ಲಿ ಹೈಮಾಸ್ಟ್ ಲೈಟ್ 5ಲಕ್ಷ ರೂ ಸೇವಾವಾಲ್ ಭವನದಲ್ಲಿ ಶೌಚಾಲಯ ನಿಮರ್ಾಣ ಕಾಮಗಾರಿಗೆ 12.28 ಲಕ್ಷ ರೂ. ಸೇರಿದಂತೆ 1.13 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಖನೀಜ ನಿಧಿಯಿಂದ 25 ಕೋಟಿ ರೂ.ಮಂಜೂರಾತಿಯಾಗಿದ್ದು, ಈಗಾಗಲೇ ಕೆರೆಗಳ ನಿಮರ್ಾಣ, ರಸ್ತೆ ಕಾಮಗಾರಿಗಳಿಗೆ, ಕುಡಿಯುವ ನೀರು, ಹೆಚ್ಚುವರಿ ಶಾಲೆಗಳ ಕೊಠಡಿಗಳ ನಿಮರ್ಾಣ ಸೇರಿದಂತೆ ನಾನಾ ಅಭಿವೃದ್ದಿ ಕಾಮಗಾರಿಗಳಿಗೆ ಮೀಸಲಾಗಿದ್ದು ಸಧ್ಯದಲ್ಲಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.
ಪುರಸಭೆ ಮುಖ್ಯಾಧಿಕಾರಿ ಡಿ.ಬಿ.ವೀರಣ್ಣ, ಆರೋಗ್ಯ ನಿರೀಕ್ಷಕ ಶ್ರೀನಿವಾಸ, ಮುಖಂಡರಾದ ಬಿ.ಹನುಮಂತಪ್ಪ, ಚಂದ್ರನಾಯ್ಕ, ಮಹ್ಮದ್ ರಫಿ, ಫಕ್ಕೀರಪ್ಪ, ಪುರಸಭೆ ಸದಸ್ಯರಾದ ಐಗೋಳ ಸುರೇಶ, ಎಸ್.ತಿಮ್ಮಾಣ್ಣ, ಯು.ಹನುಮಂತಪ್ಪ, ಲೀಲಾ ಅಟವಾಳಗಿ ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 