ಬಾಗೇವಾಡಿಯವರಿಂದ ಬೃಹತ್ ರುದ್ರಾಕ್ಷಿ ಮಾಲೆ ಅರ್ಪಣೆ
ಲೋಕದರ್ಶನವರದಿ
ಶಿಗ್ಗಾವಿ20: ಪಟ್ಟಣದ ವೀರಗಲ್ಲಿಯಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವಕ್ಕೆ ಗೌಳಿ ಓಣಿಯ ನಿವಾಸಿ ತುಕಾರಾಮ ಪುಂಡಲಿಕಪ್ಪ ಬಾಗೇವಾಡಿ ಅವರು ಬೃಹತ್ ರುದ್ರಾಕ್ಷಿ ಮಾಲೆಯನ್ನು ಅಪರ್ಿಸಿ ಭಕ್ತಿ ಭಾವ ಮೆರೆದರು.
11 ಸಾವಿರ ರುದ್ರಾಕ್ಷಿಗಳಿಂದ ತಯಾರಿಸಿದ ಈ ಬೃಹತ್ ರುದ್ರಾಕ್ಷಿ ಮಾಲೆಯನ್ನು ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಆಂಜನೆಯ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರಥೋತ್ಸವಕ್ಕೆ ಅಪರ್ಿಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ ಬಾಗೇವಾಡಿ, ರಮೇಶ ವನಹಳ್ಳಿ, ಮಂಜುನಾಥ ಬಂಡಿವಡ್ಡರ, ಭೀಮಣ್ಣ ಕಾಳೆ, ಶಿವಪ್ಪ ಗಂಜೀಗಟ್ಟಿ ಸೇರಿದಂತೆ ಇತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 