ಬಾಗೇವಾಡಿಯವರಿಂದ ಬೃಹತ್ ರುದ್ರಾಕ್ಷಿ ಮಾಲೆ ಅರ್ಪಣೆ
ಲೋಕದರ್ಶನವರದಿ
ಶಿಗ್ಗಾವಿ20: ಪಟ್ಟಣದ ವೀರಗಲ್ಲಿಯಲ್ಲಿರುವ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವಕ್ಕೆ ಗೌಳಿ ಓಣಿಯ ನಿವಾಸಿ ತುಕಾರಾಮ ಪುಂಡಲಿಕಪ್ಪ ಬಾಗೇವಾಡಿ ಅವರು ಬೃಹತ್ ರುದ್ರಾಕ್ಷಿ ಮಾಲೆಯನ್ನು ಅಪರ್ಿಸಿ ಭಕ್ತಿ ಭಾವ ಮೆರೆದರು.
11 ಸಾವಿರ ರುದ್ರಾಕ್ಷಿಗಳಿಂದ ತಯಾರಿಸಿದ ಈ ಬೃಹತ್ ರುದ್ರಾಕ್ಷಿ ಮಾಲೆಯನ್ನು ಪಟ್ಟಣದ ಪೋಸ್ಟ ಆಫೀಸ್ ಹತ್ತಿರ ಇರುವ ಆಂಜನೆಯ ದೇವಸ್ಥಾನದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರಥೋತ್ಸವಕ್ಕೆ ಅಪರ್ಿಸಲಾಯಿತು.
ಈ ಸಂದರ್ಭದಲ್ಲಿ ರಾಘವೇಂದ್ರ ಬಾಗೇವಾಡಿ, ರಮೇಶ ವನಹಳ್ಳಿ, ಮಂಜುನಾಥ ಬಂಡಿವಡ್ಡರ, ಭೀಮಣ್ಣ ಕಾಳೆ, ಶಿವಪ್ಪ ಗಂಜೀಗಟ್ಟಿ ಸೇರಿದಂತೆ ಇತರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 