ಸಂಭ್ರಮದ ಹಾಲಸ್ವಾಮಿ ರಥೋತ್ಸವ
ಲೋಕದರ್ಶನವರದಿ
ಹಾವೇರಿ: ತಾಲೂಕಿನ ಸುಕ್ಷೇತ್ರ ಹನುಮನಹಳ್ಳಿ ಗ್ರಾಮದ ಹಾಲಶಿವಯೋಗಿಗಳವರ ಮುಳ್ಳುಗದ್ದುಗೆ ಜಾತ್ರಾ ಮಹೋತ್ಸವದ ಅಂಗವಾಗಿ ಮಂಗಳವಾರ ಸಂಜೆ ಮಹಾ ರಥೋತ್ಸವ ಯಶಸ್ವಿಯಾಗಿ ಜರುಗಿತು.
ಮಠದ ಗುರುಗಳಾದ ವೇ.ಮೂ. ಹಾಲಸಿದ್ಧರಾಮೆಶ್ವರ ಸ್ವಾಮಿಗಳ ಅಪ್ಪಣೆ ಮೇರೆಗೆ ಪ್ರತಿವರ್ಷದ ಪದ್ಧತಿಯಂತೆ ನಿಶಾನೆ ಹರಾಜು ಮಾಡಲಾಯಿತು. ನಂತರ ಆರಂಭಗೊಂಡ ರಥೋತ್ಸವವು ದೇವಸ್ಥಾನದ ಆವರಣದಲ್ಲಿ ಸಾಗಿ ನಂತರ ದೇವಸ್ಥಾನ ತಲುಪಿತು.
ನಂತರ ನಡೆದ ಧರ್ಮಸಭೆಯ ಸಾನ್ನಿಧ್ಯ ವಹಿಸಿ ಸಿದ್ಧರಾಮ ಶ್ರೀಗಳು ಗ್ರಾಮಸ್ಥರಿಗೆ ಆಶೀರ್ವಚನ ನೀಡಿದರು. ಇದೇ ವೇಳೆಯಲ್ಲಿ ಸಕಲ ಸದ್ಭಕ್ತ ಮಂಡಳಿಯ ಸದಸ್ಯರು, ಊರಿನ ಗಣ್ಯರು ಇತರರು ಇದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 