ಶಾಲಾ ಮುಖ್ಯೋಪಾಧ್ಯಾಯನಿ ಜಿ.ಸುಮಾಗೆ ಸನ್ಮಾನ
ಲೋಕದರ್ಶನವರದಿ
ರಾಣಿಬೆನ್ನೂರು 19: ನಗರದ ಎಪಿಎಂಸಿ ರಸ್ತೆ ನಾಗಶಾಂತಿ ಉನ್ನತಿ ಕಾಲೇಜು ಭವನದಲ್ಲಿ ಶುಕ್ರವಾರ ನಡೆದ ಅಕ್ಕಮಹಾದೇವಿ ಜಯಂತ್ಯೋತ್ಸವ ಸಮಾರಂಭದಲ್ಲಿ ಅಕ್ಕ-ಸ್ತ್ರೀ ಸಮಾಜದ ಪ್ರೇರಕ ಶಕ್ತಿ ಕುರಿತು ವಿಶೇಷ ಉಪನ್ಯಾಸ ನೀಡಿದ ಗಂಗಾಪುರ ಸಕರ್ಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯನಿ ಸುಮಾ ಜಿ ಅವರನ್ನು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಹಾಗೂ ಬಸವ ಜ್ಯೋತಿ ಮಹಿಳಾ ಮಂಡಳದ ಪರವಾಗಿ ಅಭಿನಂದಿಸಿ ಸನ್ಮಾನಿಸಲಾಯಿತು.
ಶ.ಸಾ.ಪ ಜಿಲ್ಲಾಧ್ಯಕ್ಷ ಮಾರುತಿ ಶಿಡ್ಲಾಪುರ, ಮಹಿಳಾ ಮಂಡಳದ ಅಧ್ಯಕ್ಷೆ ಸುವಣರ್ಾದೇವಿ ಪಾಟೀಲ, ತಾಲೂಕಾಧ್ಯಕ್ಷೆ ರಾಜೇಶ್ವರಿ ಪಾಟೀಲ, ಗೌರವಾಧ್ಯಕ್ಷ ವಾಸಣ್ಣ ಕುಸಗೂರು, ಪ್ರೊ: ಜಿ.ವಿಕೋರಿ, ಡಾ: ಕೆ.ಎಚ್.ಮುಕ್ಕಣ್ಣನವರ, ಸಿ.ಎನ್.ಜಗದೇವನವರ, ಎಂ.ಎಸ್.ಪಾಟೀಲ, ಜಯಶ್ರೀ ನಿರಲಗಿಮಠ ಸೇರಿದಂತೆ ಮತ್ತಿತರರ ಗಣ್ಯರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 