ನಾಳೆ ನೂತನ ಸಭಾಭವನದ ಶಂಕುಸ್ಥಾಪನೆ
ರಾಣೇಬೆನ್ನೂರ17: ಸುಕ್ಷೇತ್ರವೆಂದೇ ಹೆಸರಾದ ತಾಲೂಕಿನ ಲಿಂಗದಹಳ್ಳಿ ರಂಭಾಪುರಿ ಶಾಖಾ ಹಿರೇಮಠದಲ್ಲಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ, ಧರ್ಮಸಭೆ, ಸರ್ವಧರ್ಮ ಸಾಮೂಹಿಕ ವಿವಾಹಗಳು ಮಾ.19ರಂದು ನಡೆಯಲಿವೆ.
ಸೂಯರ್ೋದಯ ಕಾಲಕ್ಕೆ ಶಿವದೀಕ್ಷಾ, ಗುಗ್ಗಳ ಸಮಾರಾಧನೆ, ರಥೋತ್ಸವ ಮತ್ತು ಕಾಶಿ ಜಗದ್ಗುರು ಡಾ|| ಚಂದ್ರಶೇಖರ ಶಿವಾಚಾರ್ಯ ಶ್ರೀಗಳಿಂದ ನೂತನ ಸಭಾಭವನದ ಶಂಕುಸ್ಥಾಪನೆ. ನಂತರ ಮಹಾರುದ್ರಯಾಗದ ಪೂಣರ್ಾಹುತಿ ಹಾಗೂ 10-30ಕ್ಕೆ ಮಹಾ ಧರ್ಮಸಭೆ ಜರುಗಲಿದೆ.
ಬೆಂಗಳೂರಿನ ಮಲ್ಲಿಕಾಜರ್ುನ ದೇವರು, ರಟ್ಟಿಹಳ್ಳಿಯ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು. ಹಂಪಸಾಗರದ ಅಭಿನವ ಶಿವಲಿಂಗ ರುದ್ರಮುನಿ ಶ್ರೀಗಳು, ಹೊನ್ನಾಳಿಯ ಚನ್ನಮಲ್ಲಿಕಾಜರ್ುನ ಶಿವಾಚಾರ್ಯರು, ಕಂಕಳ್ಳಿಯ ಸೋಮಶೇಖರಯ್ಯ ಶ್ರೀಗಳು, ನರಸಾಪುರದ ಶಿವಕುಮಾರ ಶಿವಶರಣರು ಸೇರಿದಂತೆ ನಾಡಿನ ಹರಗುರು ಚರಮೂತರ್ಿಗಳು ಆಗಮಿಸುವರು.
ಜಗದ್ಗುರು ವಿಶ್ವೇಶ್ವರ ಶಿವಾಚಾರ್ಯ ಗುರುಕುಲ ಮತ್ತು ಎಕ್ಸ್ಲೆಂಟ್ ಪಬ್ಲಿಕ್ ಶಾಲೆಗೆ 5ನೇ ತರಗತಿಯಿಂದ ಉಚಿತ ವಸತಿ ಹಾಗೂ ಶಾಲೆಯ ಪ್ರಾರಂಭೋತ್ಸವ ನಡೆಯಲಿದೆ. ಆನಂತರ ಸರ್ವ ಧರ್ಮ ಸಾಮೂಹಿಕ ವಿವಾಹಗಳು ಜರುಗಲಿವೆ ಎಂದು ಶ್ರೀಮಠದ ಶ್ರೀವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 