ಇಂಡಿ: ಸಮಾಜಸೇವಕಿ ಜಾಹೀದಾಗೆ ಸತ್ಕಾರ
ಲೋಕದರ್ಶನ ವರದಿ
ಇಂಡಿ 28: ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡೋಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಂಡಿ ರೈಲು ನಿಲ್ದಾನದ ನಿವಾಸಿ ಜಾಹೀದಾ ಹುಂಡೇಕರ್ ಅವರನ್ನು ಸಹಾಯಹಸ್ತ ಸೇವಾ ಸಮೀತಿ ವತಿಯಿಂದ ಸತ್ಕರಿಸಲಾಯಿತು.
ಕಾರ್ಯಕ್ರವನ್ನುದ್ದೇಶಿಸಿ ಸಮೀತಿಯ ಸದಸ್ಯ ನಾಗರಾಜ ದಶವಂತ ಪ್ರಭುಗೌಡ ಪಾಟೀಲ ಮಾತನಾಡಿ ನಮ್ಮ ತಾಲೂಕಿನ ಓರ್ವ ಸಹೋದರಿ ಇಂದು ರಾಷ್ಟ್ರಮಟ್ಟದ ಮಾಧ್ಯಮದಲ್ಲಿ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನಮ್ಮ ತಾಲೂಕಿನ ಹೆಮ್ಮ, ಈ ಸಹೋದರಿಯ ಸಾಧನೆಯನ್ನು ಶಾಲಾ ಮಕ್ಕಳಿಗೆ ತಿಳಿಸಿ ಮಕ್ಕಳನ್ನೂ ಸಹ ಪ್ರೇರೇಪಿಸುವ ಕಾರ್ಯ ಸಹಾಯಹಸ್ತ ಸೇವಾ ಸಮೀತಿ ಮಾಡುತ್ತದೆ ಎಂದರು.
ಈ ಸಂದರ್ಭದಲ್ಲಿ ರಿಯಾಜ್ ಹುಂಡೇಕಾರ, ಮಲ್ಲು ಗುಡ್ಲ, ಅಯೂಬ ನಾಟೀಕರಾ, ಸುರೇಶ ಶಿವೂರ, ಬಸವರಾಜ ಕುಮಸಗಿ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 