ಇಂಡಿ: ಸಮಾಜಸೇವಕಿ ಜಾಹೀದಾಗೆ ಸತ್ಕಾರ
ಲೋಕದರ್ಶನ ವರದಿ
ಇಂಡಿ 28: ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡೋಪತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಇಂಡಿ ರೈಲು ನಿಲ್ದಾನದ ನಿವಾಸಿ ಜಾಹೀದಾ ಹುಂಡೇಕರ್ ಅವರನ್ನು ಸಹಾಯಹಸ್ತ ಸೇವಾ ಸಮೀತಿ ವತಿಯಿಂದ ಸತ್ಕರಿಸಲಾಯಿತು.
ಕಾರ್ಯಕ್ರವನ್ನುದ್ದೇಶಿಸಿ ಸಮೀತಿಯ ಸದಸ್ಯ ನಾಗರಾಜ ದಶವಂತ ಪ್ರಭುಗೌಡ ಪಾಟೀಲ ಮಾತನಾಡಿ ನಮ್ಮ ತಾಲೂಕಿನ ಓರ್ವ ಸಹೋದರಿ ಇಂದು ರಾಷ್ಟ್ರಮಟ್ಟದ ಮಾಧ್ಯಮದಲ್ಲಿ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ನಮ್ಮ ತಾಲೂಕಿನ ಹೆಮ್ಮ, ಈ ಸಹೋದರಿಯ ಸಾಧನೆಯನ್ನು ಶಾಲಾ ಮಕ್ಕಳಿಗೆ ತಿಳಿಸಿ ಮಕ್ಕಳನ್ನೂ ಸಹ ಪ್ರೇರೇಪಿಸುವ ಕಾರ್ಯ ಸಹಾಯಹಸ್ತ ಸೇವಾ ಸಮೀತಿ ಮಾಡುತ್ತದೆ ಎಂದರು.
ಈ ಸಂದರ್ಭದಲ್ಲಿ ರಿಯಾಜ್ ಹುಂಡೇಕಾರ, ಮಲ್ಲು ಗುಡ್ಲ, ಅಯೂಬ ನಾಟೀಕರಾ, ಸುರೇಶ ಶಿವೂರ, ಬಸವರಾಜ ಕುಮಸಗಿ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 