ಕಂಪ್ಲಿ: ರೈತರಿಗೆ ಬೆಳೆಸಾಲ ಮಂಜೂರು ಪತ್ರ ವಿತರಣೆ
ಕಂಪ್ಲಿ 02: ಇಲ್ಲಿಯ ಕನರ್ಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ 40ಫಲಾನುಭವಿಗಳಿಗೆ ಶನಿವಾರ ಬೆಳೆ ಸಾಲ ಮಂಜೂರು ಪತ್ರ ವಿತರಿಸಲಾಯಿತು.
ಕನರ್ಾಟಕ ಗ್ರಾಮೀಣ ಬ್ಯಾಂಕ್ ಬಳ್ಳಾರಿ ಪ್ರಾದೇಶಿಕ ಕಚೇರಿ ವ್ಯವಸ್ಥಾಪಕ ಆರ್.ದೊಡ್ಡಪ್ಪ ಮಾತನಾಡಿ, ಪ್ರತಿಯೊಬ್ಬ ರೈತರು ಬ್ಯಾಂಕಿನಲ್ಲಿರುವ ಸೌಲಭ್ಯಗಳನ್ನು ಸದುಪಯೋಗ ಪಡೆಯಿರಿ 'ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ ಯೋಜನೆ ಸದುಪಯೋಗ ಪಡೆಯುವಂತೆ' ಮನವಿ ಮಾಡಿದರು.
ಬ್ಯಾಂಕ್ ವ್ಯವಸ್ಥಾಪಕ ಟಿ. ಆಂಜನೇಯ ಮಾತನಾಡಿ, '2019-20ನೇ ಸಾಲಿನಲ್ಲಿ ಬ್ಯಾಂಕ್ ರೈತರ ಕೃಷಿ ಸಾಲಕ್ಕೆ ಹೆಚ್ಚು ಆದ್ಯತೆ ನೀಡಿದೆ. ಈ ನಿಟ್ಟಿನಲ್ಲಿ ಈಗಾಗಲೆ ಕೃಷಿಗಾಗಿ ರೂ. 8.68ಕೋಟಿ ಸಾಲ ವಿತರಿಸಿದೆ' ಎಂದು ಮಾಹಿತಿ ನೀಡಿದರುಆರ್ಥಿಕ ಸಾಕ್ಷರತಾ ಕೇಂದ್ರದ ಎಚ್. ಮಲ್ಲಪ್ಪ ಮತ್ತು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಶ್ರೀಧರ್ ಮಾತನಾಡಿದರು.ಪ್ರಧಾನಮಂತ್ರಿಯವರು ಉತ್ತರಪ್ರದೇಶದ ಚಿತ್ರಕೂಟದಲ್ಲಿ ಕಿಸಾನ್ ಸಮ್ಮಾನ್ ಉದ್ಘಾಟಿಸಿದ ಕಾರ್ಯಕ್ರಮದ ನೇರ ಪ್ರಸಾರವನ್ನು ಟಿ.ವಿ. ಮೂಲಕ ಪ್ರಸಾರ ಮಾಡಲಾಯಿತು.
ಶಾಖೆ ಕ್ಷೇತ್ರಾಧಿಕಾರಿ ರಸೂಲ್, ಸಹಾಯಕ ವ್ಯವಸ್ಥಾಪಕಿ ಅಮೃತಾ, ಸಿಬ್ಬಂದಿ
ಮನುಷಾ, ಬಾರ್ಗವಿ, ರಾಜಶೇಖರ್, ಗುರುಕೃಷ್ಣ, ಪರಶುರಾಮ, ಗ್ರಾಹಕರು, ರೈತರು ಹಾಜರಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 