ಕಂಪ್ಲಿ: ಬಿ.ಜೆ.ಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಲೋಕದರ್ಶನ ವರದಿ
ಕಂಪ್ಲಿ 23: ಆಂದ್ರಪ್ರದೇಶದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಜಗನ್ಮೋಹನ್ ರೆಡ್ಡಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸಿದ್ದಕ್ಕಾಗಿ ಕಂಪ್ಲಿಯ ವ್ಯೆ ಎಸ್.ಆರ್ ಅಭಿಮಾನಿಗಳು ಮತ್ತು ಬಿ.ಜೆ.ಪಿ ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ವ್ಯೆ ಎಸ್.ಆರ್.ಮತ್ತು ರೆಡ್ಡಿ ಸಮುದಾಯದ ಯುವ ಮುಖಂಡ ಟಿ.ವಿ.ಸುದರ್ಶನರಡ್ಡಿ ಮಾತನಾಡಿ, ವೈಎಸ್ಆರ್ ಕಾಂಗ್ರೆಸ್ಸ್ನ ಜಗಮೋಹನರೆಡ್ಡಿಯವರು ಮತದಾರರ ಆಶರ್ಿವಾದದಿಂದ ಹೆಚ್ಚುಸ್ಥಾನಗಳಿಸಿ ಪ್ರಥಮವಾಗಿ ಆಂದ್ರದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಹೆಚ್ಚು ಸಂಸದ ಸ್ಥಾನಗಳನ್ನು ಗಳಿಸಿದ್ದಾರೆ. 0ಎಂದರು
ಪಟ್ಟಣದ ವೆಂಕಟೇಶ್ವರ ಚಿತ್ರಮಂದಿರದಿಂದ ಅಂಬೇಡ್ಕರ್ ವೃತ್ತದತನಕ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮದ ವಿಜಯೋತ್ಸವ ಮೆರವಣಿಗೆ ಜರುಗಿಸಿ ಗಮನಸೆಳೆದರು. ಈ ಸಂದರ್ಭದಲ್ಲಿ ರಡ್ಡಿ ಸಮುದಾಯದ ಭಾಸ್ಕರರಡ್ಡಿ, ಶ್ರೀನಿವಾಸರಡ್ಡಿ, ಸುರೇಂದ್ರರಡ್ಡಿ, ಮೋಹನರಡ್ಡಿ, ಐ.ಶರಣಗೌಡ, ಮೋಹನರಡ್ಡಿ ಶ್ರೀನಿವಾಸರಡ್ಡಿ, ಚಿಟ್ಟಿ, ಎಸ್.ದೇವೇಂದ್ರ ಗೌಡ, ಕೃಷ್ಣರಡ್ಡಿ, ವೈ.ಕೊಂಡಾರಡ್ಡಿ, ಅಂಕಿರಡ್ಡಿ, ಪ್ರಭಾಕರ ರಡ್ಡಿ, ಜಯರಾಮರಡ್ಡಿ, ಚಂದ್ರಕಾಂತರಡ್ಡಿ, ಸಂದೀಪರಡ್ಡಿ ಸೇರಿ ರಡ್ಡಿ ಸಮುದಾಯದವರು, ವೈಎಸ್ಆರ್ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 