ಕಂಪ್ಲಿ: ರೈಲ್ವೆ ಹಳಿ ಜೋಡಣೆಗೆ ಒತ್ತಾಯ
ಲೋಕದರ್ಶನ ವರದಿ
ಕಂಪ್ಲಿ 18: ಗಂಗಾವತಿಯಿಂದ 25ಕಿ.ಮೀ.ಅಂತರದಲ್ಲಿನ ದರೋಜಿಗೆ ಕಂಪ್ಲಿ ಮೂಲಕ ರೈಲ್ವೆ ಹಳಿ ಜೋಡಣೆ ಮಾಡಬೇಕೆಂದು ಇಲ್ಲಿನ ಕನರ್ಾಟಕ ಜನಶಕ್ತಿ ರಾಮಸಾಗರ ಶಾಖೆಯ ಅಧ್ಯಕ್ಷ ಹಾದಿಮನಿ ಕಾಳಿಂಗವರ್ಧನ ಒತ್ತಾಯಿಸಿದರು
ಹೊಸಪೇಟೆಯಿಂದ ಹರಿಹರಕ್ಕೆ ಹೋಗುವ ರೈಲಿಗೆ ಹಸಿರು ನಿಶಾನೆ ತೋರಿಸಲು ಆಗಮಿಸಿದ್ದ ರಾಜ್ಯ ರೈಲ್ವೆ ಖಾತೆ ಸಚಿವ ಸುರೇಶ್ ಅಂಗಡಿ ಅವರಿಗೆ, ರಾಮಸಾಗರದ ಕನರ್ಾಟಕ ಜನಶಕ್ತಿ ಸಂಘಟನೆಯ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು ಕಂಪ್ಲಿ ನೂತನ ತಾಲ್ಲೂಕು ಆಗಿದೆ ಕಂಪ್ಲಿ ಮತ್ತು ಸುತ್ತಲಿನ ಗ್ರಾಮಗಳ ಜನತೆಗೆ ಸಹಾಯವಾಗಲಿದೆ. ರೈಲ್ವೆ ಹಳಿ ಜೋಡಣೆಯಿಂದಾಗಿ ಕಂಪ್ಲಿ ಸೇರಿ ಸುತ್ತಲಿನ ಗ್ರಾಮಗಳ ಸವರ್ಾಂಗೀಣ ಅಭಿವೃದ್ಧಿಗೆ ಅನುಕೂಲವಾಗಲಿದೆ. ರೈಲ್ವೆ ಹಳಿ ಜೋಡಣೆಯಿಂದಾಗಿ ಹುಬ್ಬಳ್ಳಿಯಿಂದ ಗಂಗಾವತಿ, ಕಂಪ್ಲಿ, ದರೋಜಿ, ಬಳ್ಳಾರಿ ಮತ್ತು ಗುಂತಕಲ್ ಮಾರ್ಗ ದೊರೆತು ಸಂಚಾರಕ್ಕೆ ಅನುಕೂಲವಾಗಲಿದೆ. ಗಂಗಾವತಿಯಿಂದ ಕಂಪ್ಲಿ ಮೂಲಕ ದರೋಜಿಗೆ ರೈಲ್ವೆ ಹಳಿ ಜೋಡಣೆ ಮಾಡಬೇಕು ಎಂದು ಡಾ.ಎಚ್.ಪಿ.ಶರಣಪ್ಪ, ಸಿ.ಸೋಮಶೇಖರ್, ವಿಶ್ವನಾಥ್, ಟಿ.ನಿರಂಜನಯ್ಯಸ್ವಾಮಿ ಸೇರಿ ಅನೇಕರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 